ನಾನು ಕೇಂದ್ರ ಮಂತ್ರಿಯಾಗಿದ್ದವನು; ಇಲ್ಲಿ ಸ್ಥಾನಮಾನ ಕೊಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು: ಕೆ ಎಚ್ ಮುನಿಯಪ್ಪ

Date:

  • ನಾನು ದಲಿತ ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ
  • ಹೈಕಮಾಂಡ್ ಸೂಚನೆಯಂತೆ ಸ್ಪರ್ಧಿಸಿದ್ದೆ

ನಾನು ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದವನು. ಇಲ್ಲಿ ಮಂತ್ರಿ ಪದವಿ ಬೇಕು ಎಂದು ಬಯಸುವುದಿಲ್ಲ. ನನಗೆ ಸ್ಥಾನಮಾನ ಕೊಡುವುದರ ಬಗ್ಗೆ ಪಕ್ಷ ಹೈ ಕಮಾಂಡ್ ನಿರ್ಧರಿಸಬೇಕು ಎಂದು ದೇವನಹಳ್ಳಿ ಶಾಸಕ ಕೆ ಎಚ್ ಮುನಿಯಪ್ಪ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗೊಳೊಂದಿಗೆ ಮಾತನಾಡಿದ ಅವರು, ಪಕ್ಷದ ಹೈ ಕಮಾಂಡ್ ನಿರ್ದೇಶನದಂತೆ ರಾಜ್ಯದಲ್ಲಿ ಸ್ಪರ್ಧೆ ಮಾಡಿದ್ದೆ. ಈಗ ಹೈ ಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡುವೆ ಎಂದು ಹೇಳಿದರು.

ಇದೇ ವೇಳೆ ದಲಿತ ಸಿಎಂ ವಿಚಾರದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ ಮುನಿಯಪ್ಪ ನಾನು ಈ ಓಟದಲ್ಲಿ ಇಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ರಾಜ್ಯ ರಾಜಕಾರಣದಲ್ಲಿ ಇನ್ನಾರು ತಿಂಗಳೊಳಗೆ ಭಾರೀ ಬದಲಾವಣೆ : ಎಚ್‌ಡಿಕೆ ಅಚ್ಚರಿ ಹೇಳಿಕೆ

ಇಲ್ಲಿಯವರೆಗೆ ರಾಷ್ಟ್ರ ರಾಜಕಾರಣದಲ್ಲಿದ್ದ ಮುನಿಯಪ್ಪ ದೇವನಹಳ್ಳಿ ಶಾಸಕರಾಗುವ ಮೂಲಕ ರಾಜ್ಯ ರಾಜಕಾರಣಕ್ಕೆ ಮರಳಿದ್ದಾರೆ. ದಲಿತ ಸಮುದಾಯದ ಈ ಹಿರಿಯ ನಾಯಕನಿಗೆ ಪಕ್ಷ ಅದ್ಯಾವ ರೀತಿ ಗೌರವ ನೀಡುತ್ತದೆ ಎನ್ನುವುದು ಈಗ ಕುತೂಹಲದ ವಿಚಾರ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...