ಕೆ.ಸುಧಾಕರ್‌ ಹೆಸರಲ್ಲಿ ಮತ ಕೇಳಿದರೆ ಬಿಜೆಪಿಗೆ ಮೈನಸ್‌: ಎಸ್‌ ಆರ್‌ ವಿಶ್ವನಾಥ್‌

Date:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿನ ಆಂತರಿಕ ಭಿನ್ನಮತ ದಿನೇ ದಿನೇ ಹೆಚ್ಚುತ್ತಿದೆ. ಯಲಹಂಕ ಬಿಜೆಪಿ ಶಾಸಕ ಎಸ್‌ ಆರ್‌ ವಿಶ್ವನಾಥ್‌ ಅವರು ತಮ್ಮದೇ ಪಕ್ಷದ ಡಾ.ಕೆ. ಸುಧಾಕರ್‌ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಸೋಮವಾರ (ಏ.1) ಯಲಹಂಕದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ಡಾ.ಕೆ.ಸುಧಾಕರ್‌ ಅವರ ಹೆಸರಲ್ಲಿ ಮತ ಕೇಳಿದರೆ ಪಕ್ಷಕ್ಕೇ ಮೈನಸ್‌ ಆಗುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ, ನಾವು ಮೋದಿ ಹೆಸರಿನಲ್ಲೇ ಮತ ಕೇಳುತ್ತೇವೆ” ಎಂದರು.

“ಟಿಕೆಟ್‌ ಸಿಗದಿದ್ದಾಗ ಅಸಮಾಧಾನ ಇರುವುದು ಸಹಜ. ನನ್ನ ಮಗನಿಗೆ ಟಿಕೆಟ್‌ ಸಿಕ್ಕಿಲ್ಲ. ಹಾಗಂತ ನಾನು ನಾನು ಯಾರ ಮೇಲೂ ಮುನಿಸಿಕೊಂಡಿಲ್ಲ. ನಮಗೆ ಪಕ್ಷದ ಹಿತಾಸಕ್ತಿ ಮುಖ್ಯ. ಆದರೆ, ಮಾಧ್ಯಮಗಳನ್ನು ಕರೆತಂದು ಸಿಂಪತಿ ಕ್ರಿಯೇಟ್‌ ಮಾಡುವ ಕೆಲಸ ನಾನು ಮಾಡುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಸುಧಾಕರ್‌ ಅವರನ್ನು ಒಬ್ಬನೇ ಭೇಟಿ ಮಾಡುವುದಿಲ್ಲ. ಮುಖಂಡರ ಜತೆ ತೆರಳಿ ಭೇಟಿ ಮಾಡುತ್ತೇನೆ. ನಾಲ್ಕೈದು ದಿನಗಳ ಹಿಂದೆ ಭೇಟಿ ಮಾಡಬೇಕು ಎಂದು ಮೆಸೇಜ್‌ ಮಾಡಿದ್ದರು ಅಷ್ಟೆ. ನಮ್ಮ ಕ್ಷೇತ್ರದಲ್ಲಿ ನಾಳೆ ಮತದಾನ ನಡೆದರೂ ಮತ ಹಾಕಿಸುವ ವ್ಯವಸ್ಥೆ ಮಾಡಿಕೊಂಡಿದ್ದೇವೆ” ಎಂದರು.

“ಮಾಜಿ ಸಚಿವ ಸುಧಾಕರ್‌ ಅವರನ್ನು ಮನೆಯೊಳಗೆ ಬಿಟ್ಟಿಲ್ಲ ಎಂಬುದು ಸುಳ್ಳು. ಅವರು ಬರುವ ವಿಚಾರ ನನಗೆ ಗೊತ್ತಿರಲಿಲ್ಲ. ಹೀಗಾಗಿ ನಾನು ಬೇರೆ ಕೆಲಸದ ಮೇಲೆ ಹೊರಗೆ ಹೋಗಿದ್ದೆ. ಯಲಹಂಕದವರನ್ನು ಖಳನಾಯಕರು ಎಂಬಂತೆ ಮಾಧ್ಯಮಗಳಲ್ಲಿ ಬಿಂಬಿಸಿದ್ದಾರೆ” ಎಂದು ಪರೋಕ್ಷವಾಗಿ ಸುಧಾಕರ್‌ಗೆ ಟಾಂಗ್‌ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...