ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಜಾಮೀನು ನೀಡಿದ ಇಸ್ಲಾಮಾಬಾದ್ ಹೈಕೋರ್ಟ್

Date:

ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್‌ಸಿ) ಮಂಗಳವಾರ ತೋಷಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿಯ ಅಪರಾಧ ಮತ್ತು ಮೂರು ವರ್ಷಗಳ ಶಿಕ್ಷೆಯನ್ನು ಅಮಾನತುಗೊಳಿಸಿರುವುದರಿಂದ ಇಮ್ರಾನ್ ಖಾನ್ ಜಾಮೀನಿನ ಮೇಲೆ ಬಿಡುಗಡೆಯಾಗಲಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಅಮರ್ ಫಾರೂಕ್ ಮತ್ತು ನ್ಯಾಯಮೂರ್ತಿ ತಾರಿಕ್ ಮೆಹಮೂದ್ ಜಹಾಂಗಿರಿ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ಆಗಸ್ಟ್‌ನಲ್ಲಿ ಇಸ್ಲಾಮಾಬಾದ್ ನ್ಯಾಯಾಲಯವು ಇಮ್ರಾನ್ ಖಾನ್‌ಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಸದ್ಯ ಮಾಜಿ ಪ್ರಧಾನಿ ಪ್ರಸ್ತುತ ರಾವಲ್ಪಿಂಡಿಯ ಅಟಾಕ್ ಜೈಲಿನಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಿಡುಗಡೆ ಆದೇಶವು ಹೊರಬರುತ್ತಿದ್ದಂತೆಯೇ ನ್ಯಾಯಾಲಯದ ಆವರಣದಲ್ಲಿ ಇಮ್ರಾನ್ ಪರ ವಕೀಲರು ಜಯಘೋಷ ಕೂಗುತ್ತಿರುವುದು ಕಂಡುಬಂದಿದೆ.

ತೋಷಖಾನಾ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ತೀರ್ಪು ನೀಡಿ ಕಳೆದ ಆಗಸ್ಟ್‌ನಲ್ಲಿ ಇಸ್ಲಾಮಾಬಾದ್‌ನ ನ್ಯಾಯಾಲಯವು ಇಮ್ರಾನ್ ಖಾನ್‌ಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಆ ಬಳಿಕ ಆಗಸ್ಟ್ 5ರಂದು ಅವರನ್ನು ಬಂಧಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...