ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

Date:

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್ ಕುರಿತು ಕೀಳುಮಟ್ಟದ ಹೇಳಿಕೆ ನೀಡಿದ್ದ ಸುಪ್ರಿಯಾ ಶ್ರೀನಾಟೆಗೆ ಈ ಬಾರಿಯ ಲೋಕಸಭಾ ಚುನಾವಣೆ ಕಣದಿಂದ ಕಾಂಗ್ರೆಸ್ ಗೇಟ್​ ಪಾಸ್​ ಕೊಟ್ಟಿದೆ.

ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಕ್ಷೇತ್ರದಲ್ಲಿ ಸುಪ್ರಿಯಾ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಆದರೆ, ಅವರು ನೀಡಿದ್ದ ಅಪಮಾನಕರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಅವರಿಗೆ ನೀಡಿದ್ದ ಟಿಕೆಟ್‌ಅನ್ನು ಕಾಂಗ್ರೆಸ್ ಹಿಂಪಡೆದಿದೆ.

2019ರಲ್ಲಿ ಸುಪ್ರಿಯಾ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಪಂಕಜ್ ಚೌಧರಿ ವಿರುದ್ಧ ಸೋತಿದ್ದರು. ಆದರೂ ಕೂಡ ಕಾಂಗ್ರೆಸ್‌ ಈ ಬಾರಿಯೂ ಟಿಕೆಟ್‌ ನೀಡಿತ್ತು. ಆದರೆ, ಕಂಗನಾ ರಣಾವತ್ ವಿರುದ್ಧದ ಟೀಕೆಯಿಂದ ಅವರು ಟಿಕೆಟ್ ಕಳೆದುಕೊಂಡಿದ್ದಾರೆ. ಅವರ ಬದಲಿಗೆ, ವೀರೇಂದ್ರ ಚೌಧರಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಮಾಜಿಕ ಮಾಧ್ಯಮ ಮುಖ್ಯಸ್ಥೆಯಾಗಿ ತನ್ನ ಕೆಲಸದ ಮೇಲೆ ಗಮನ ಹರಿಸಲು ಬಯಸುತ್ತೇನೆ. ಚುನಾವಣೆಯಲ್ಲಿ ತನ್ನನ್ನು ಕಣಕ್ಕಿಳಿಸದಂತೆ ಪಕ್ಷವನ್ನು ಕೇಳಿದ್ದು, ಆ ಸ್ಥಾನಕ್ಕೆ ಅಭ್ಯರ್ಥಿಯನ್ನೂ ಸೂಚಿಸಿದ್ದೇನೆ” ಎಂದು ಸುಪ್ರಿಯಾ ಶ್ರಿನಾಟೆ ಮಾಧ್ಯಮವೊಂದಕ್ಕೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...