ಆರು ರಂಗಾಯಣಗಳಿಗೆ ನೂತನ ನಿರ್ದೇಶಕರ ನೇಮಕಗೊಳಿಸಿ ಸರ್ಕಾರ ಆದೇಶ

Date:

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ.

ಸಂಬಂಧಪಟ್ಟ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗದ ಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಸೂಚಿಸಿದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು,
ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ,
ಕಲಬುರಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ, ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆಯ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಹಾಗೂ ಯಕ್ಷ ರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...