ಕುಮಾರಸ್ವಾಮಿಯ ಗಣಿ ಫೋರ್ಜರಿ ಹೊರಗೆ ಬಂದಿದೆ, ಮುಂದೆ ಇನ್ನೇನೆಲ್ಲಾ ಬಹಿರಂಗವಾಗಲಿವೆಯೋ?: ಸಿದ್ದರಾಮಯ್ಯ

Date:

ನೋಂದಣಿಯೇ ಆಗದ ಕಂಪನಿಗೆ 550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿ, ಈಗ “ಸಹಿ ನನ್ನದಲ್ಲ, ಯಾರೋ ಫೋರ್ಜರಿ ಮಾಡಿದ್ದಾರೆ” ಎಂದು ಕಣ್ಣೀರು ಸುರಿಸುತ್ತಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರೇ, ನಿಮ್ಮ ಬ್ರಹ್ಮಾಂಡ ಭ್ರಷ್ಟಾಚಾರದ ಪುರಾಣ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮುಂದೆ ಇನ್ನೇನೆಲ್ಲಾ ಬಹಿರಂಗವಾಗಲಿವೆಯೋ? ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

“ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ನನ್ನ ಸಹಿ, ಟಿಪ್ಪಣಿ ಯಾವುದೂ ಇಲ್ಲ, ನನ್ನ ಅಧಿಕಾರವಧಿಯಲ್ಲಿ ನಡೆದದ್ದೇ ಅಲ್ಲ – ಹೀಗಿದ್ದರೂ ನನ್ನ ರಾಜೀನಾಮೆ ಕೇಳುತ್ತಿರುವ ಕುಮಾರಸ್ವಾಮಿಯವರೇ? ನಿಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿದೆ ನೋಡಿ” ಎಂದು ಎಕ್ಸ್‌ ತಾಣದಲ್ಲಿ ಟೀಕಿಸಿದ್ದಾರೆ.

“ನ್ಯಾ.ಎನ್ ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವುದೊಂದೇ ಬಾಕಿ. ಯಾರನ್ನು ಕಾಯುತ್ತಾ ಕೂತಿದ್ದೀರಿ? ನರೇಂದ್ರ ಮೋದಿಯವರು ಬಂದು ರಕ್ಷಿಸುತ್ತಾರಾ? ಸ್ವಂತ ಪಕ್ಷದ ಮುಖ್ಯಮಂತ್ರಿಯನ್ನೇ ಜೈಲಿಗೆ ಕಳಿಸಿದ್ದ ಪಕ್ಷ ನಿಮ್ಮ ರಕ್ಷಣೆಗೆ ಬರುತ್ತಾರೆ ಎಂದು ಅಂದುಕೊಡಿದ್ದೀರಾ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾರೋ ಹೇಳಿದ ಕಾಗಕ್ಕ ಗುಬ್ಬಕ್ಕನ ಕಥೆ ಕೇಳಿ ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರೇ, ನಿಮ್ಮ ಕೈಯಲ್ಲಿರುವ ಹೆಚ್ ಡಿ ಕುಮಾರಸ್ವಾಮಿಯವರ ಗಣಿ ಹಗರಣದ ದಾಖಲೆ ಪತ್ರಗಳು ಈಗ ಸಾರ್ವಜನಿಕರ ಮುಂದೆ ಇದೆ. ಇವುಗಳ ಒಂದು ಪ್ರತಿಯನ್ನು ನಿಮ್ಮ ಒಡೆಯರಿಗೆ ಕಳಿಸಿಕೊಡಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದಂತೆ ಕೈಕಟ್ಟಿಹಾಕಿರುವ ಹಗ್ಗ ಬಿಚ್ಚಿಕೊಳ್ಳಬಹುದು” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...