ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ: ಆರಗ ಜ್ಞಾನೇಂದ್ರ

Date:

ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆಯುಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಸವದಿ ಅವರು ಶೀಘ್ರದಲ್ಲಿ ಬಿಜೆಪಿಗೆ ಬರುತ್ತಾರೆ. ಕಾಂಗ್ರೆಸ್ ನಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಿಲ್ಲ. ನಾವು ಅವರನ್ನ ಡಿಸಿಎಂ ಮಾಡಿದ್ದೆವು. ಅಲ್ಲಿಗೆ ಕರೆದುಕೊಂಡು ಹೋಗಿ, ಅವರನ್ನು ಪುಕ್ಸಟ್ಟೆ ಕೂರಿಸಿದ್ದಾರೆ” ಎಂದರು.

“ಲಕ್ಷ್ಮಣ ಸವದಿ ಬಹಳಷ್ಟು ದಿನ ಅಲ್ಲಿ ಇರುವುದಿಲ್ಲ. ಅವರು ನನ್ನ ಆತ್ಮೀಯ ಸ್ನೇಹಿತರು. ಅವರ ಬಗ್ಗೆ ನನಗೆ ಗೊತ್ತು. ಹೀಗಾಗಿ ಈ ಮಾತು ಹೇಳುತ್ತಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಸತ್‌ ದಾಳಿ ಆರೋಪಿಗಳಿಗೆ ಸುಳ್ಳು ಹೇಳಲು ಒತ್ತಡ; ವಿಪಕ್ಷಗಳನ್ನು ದೇಶದ್ರೋಹಿಗಳೆಂದು ಬಿಂಬಿಸುವ ವಿಫಲ ಯತ್ನ

ಬಿಜೆಪಿಯ ಹಿರಿಯ ನಾಯಕ ಅಡ್ವಾಣಿಗೆ ಭಾರತ ರತ್ನ ದೊರೆತಿರುವ ಬಗ್ಗೆ ಪ್ರತಿಕ್ರಿಯಿಸಿ, “ಅಡ್ವಾಣಿ ಅವರು ಇಡೀ ದೇಶದ ಮೂಲೆ ಮೂಲೆಗಳಲ್ಲಿ ರಥಯಾತ್ರೆ ಮೂಲಕ ದೇಶವನ್ನು ಜೋಡಿಸಿದ್ದರು. ದೇಶದಲ್ಲಿ ಸಾಂಸ್ಕೃತಿಕ ಸಂಚಲನವನ್ನು ನಿರ್ಮಾಣ ಮಾಡಿದಂತಹ ಅಡ್ವಾಣಿ ಅವರಿಗೆ ಭಾರತ ಸರ್ಕಾರ ಭಾರತ ರತ್ನ ನೀಡಿ ಪುರಸ್ಕರಿಸಿದೆ. ಅಡ್ವಾಣಿಯವರಿಗೆ ನೀಡಿರುವುದರಿಂದ ಭಾರತ ರತ್ನಕ್ಕೆ ಈಗ ಮೆರಗು ಬಂದಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...