ವಿಧಾನ ಪರಿಷತ್‌ | ಬಿರುಸಿನಿಂದ ಸಾಗಿದ ಮತದಾನ, ಕಣದಲ್ಲಿ 78 ಅಭ್ಯರ್ಥಿಗಳು

Date:

ವಿಧಾನ ಪರಿಷತ್‌ ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರರ ಕ್ಷೇತ್ರಕ್ಕೆ ಸೋಮವಾರ (ಜೂ.3) ಚುನಾವಣೆ ನಡೆಯುತ್ತಿದ್ದು, ಮತದಾನ ಕೂಡ ಬಿರುಸಿನಿಂದ ನಡೆಯುತ್ತಿದೆ.

ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಮತ್ತು ಅಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ.

ಇಂದು ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಕಣದಲ್ಲಿ ಒಟ್ಟು 78 ಅಭ್ಯರ್ಥಿಗಳಿದ್ದಾರೆ. ಜೂನ್ 6 ರಂದು ಫಲಿತಾಂಶ ಹೊರಬೀಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಣದಲ್ಲಿರುವ ಅಭ್ಯರ್ಥಿಗಳು

ಬೆಂಗಳೂರು ಪದವೀಧರ ಕ್ಷೇತ್ರ: ರಾಮೋಜಿಗೌಡ – ಕಾಂಗ್ರೆಸ್, ಆ. ದೇವೇಗೌಡ – ಎನ್‌ಡಿಎ

ಆಗ್ನೇಯ ಶಿಕ್ಷಕರ ಕ್ಷೇತ್ರ: ಡಿ.ಟಿ ಶ್ರೀನಿವಾಸ್ – ಕಾಂಗ್ರೆಸ್, ವೈ.ಎ ನಾರಾಯಣ ಸ್ವಾಮಿ – ಎನ್‌ಡಿಎ

ದಕ್ಷಿಣ ಶಿಕ್ಷಕರ ಕ್ಷೇತ್ರ: ಮರಿತಿಬ್ಬೇಗೌಡ – ಕಾಂಗ್ರೆಸ್, ಕೆ. ವಿವೇಕಾನಂದ – ಎನ್‌ಡಿಎ

ನೈರುತ್ಯ ಶಿಕ್ಷಕರ ಕ್ಷೇತ್ರ: ಕೆ ಕೆ ಮಂಜುನಾಥ್ – ಕಾಂಗ್ರೆಸ್‌, ಬೋಜೇಗೌಡ – ಎನ್‌ಡಿಎ,

ನೈರುತ್ಯ ಪದವೀಧರ ಕ್ಷೇತ್ರ: ಅಯನೂರು ಮಂಜುನಾಥ್ – ಕಾಂಗ್ರೆಸ್,
ಧನಂಜಯ ಸರ್ಜಿ – ಬಿಜೆಪಿ, ರಘುಪತಿ ಭಟ್ – ಬಂಡಾಯ

ಈಶಾನ್ಯ ಪದವೀಧರ ಕ್ಷೇತ್ರ: ಡಾ. ಚಂದ್ರಶೇಖರ್‌ ಪಾಟೀಲ್ – ಕಾಂಗ್ರೆಸ್, ಅಮರನಾಥ್ ಪಾಟೀಲ್ – ಎನ್‌ಡಿಎ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...