ಲೋಕಸಭೆ ಚುನಾವಣೆ | ಡ್ರಗ್ಸ್ ಸೇರಿದಂತೆ 8,889 ಕೋಟಿ ರೂ. ವಶ

Date:

ಚುನಾವಣಾ ಸಮಯದಲ್ಲಿ ದೇಶಾದ್ಯಂತ ಈ ವರೆಗೆ 8,889 ಕೋಟಿ ರೂ. ಮೌಲ್ಯದ ಹಣ, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ, 45% ಮಾದಕ ವಸ್ತುಗಳು ಸೇರಿವೆ ಎಂದುಭಾರತೀಯ ಚುನಾವಣಾ ಆಯೋಗ (ಇಸಿಐ) ಮಾಹಿತಿ ನೀಡಿದೆ.

ಲೋಕಸಭಾ ಚುನಾವಣೆಯ ನಾಲ್ಕು ಹಂತದ ಮತದಾನ ಮುಗಿದಿದೆ. ಇನ್ನೂ 3 ಹಂತಗಳ ಮತದಾನ ನಡೆಸಬೇಕಿದೆ. ಈ ನಡುವೆ, ಬರೋಬ್ಬರಿ ಸುರಿಸುಮಾರು 9 ಸಾವಿರ ಕೋಟಿ ರೂ. ಮೌಲ್ಯದ ಹಣ ಮತ್ತು ವಸ್ತುಗಳು ಚುನಾವಣಾ ಅಧಿಕಾರಿಗಳ ವಶವಾಗಿವೆ.

“ವಶಪಡಿಸಿಕೊಂಡ ವಸ್ತುಗಳಲ್ಲಿ ಮಾದಕ ವಸ್ತುಗಳು ಮತ್ತು ಸೈಕೋಟ್ರೋಪಿಕ್ ಪದಾರ್ಥಗಳು ಸೇರಿದ್ದು, ಅವುಗಳು ಹೆಚ್ಚು ಅಪಾಯಕಾರಿಯಾಗಿವೆ. ಮಾರ್ಚ್ 1ರಿಂದ ವಶಪಡಿಸಿಕೊಳ್ಳುವಿಕೆಯಲ್ಲಿ ಗಮನಾರ್ಹ ಏರಿಕೆ ಕಂಡುಬರುತ್ತಿದೆ” ಎಂದು ಆಯೋಗ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್ ಎಟಿಎಸ್, ಎನ್‌ಸಿಬಿ ಮತ್ತು ಇಂಡಿಯನ್ ಕೋಸ್ಟ್ ಗಾರ್ಡ್ ಜಂಟಿ ಕಾರ್ಯಾಚರಣೆಯಲ್ಲಿ ಕೇವಲ ಮೂರು ದಿನಗಳಲ್ಲಿ 892 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿವೆ. ಗುಜರಾತ್, ಮಹಾರಾಷ್ಟ್ರ ಮತ್ತು ದೆಹಲಿ ಹೊರತುಪಡಿಸಿ ಇತರ ರಾಜ್ಯಗಳಲ್ಲಿಯೂ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಉತ್ತರ ಪ್ರದೇಶದ ನೋಯ್ಡಾ ಪೊಲೀಸರು ಶುಕ್ರವಾರ, ಗ್ರೇಟರ್ ನೋಯ್ಡಾದ ಡ್ರಗ್ ಫ್ಯಾಕ್ಟರಿ ಮೇಲೆ ದಾಳಿನಡೆಸಿದ್ದರು. ಅಲ್ಲಿ 150 ಕೋಟಿ ರೂ, ಮೌಲ್ಯದ 26.7 ಕೆಜಿ ಎಂಡಿಎಂಎ ಡ್ರಗ್ಸ್‌ ಪತ್ತೆಯಾಗಿತ್ತು. ಅಲ್ಲದೆ, ಅಲ್ಲಿದ್ದ ಇಬ್ಬರು ವಿದೇಶಿ ಮೂಲದ ವ್ಯಕ್ತಿಗಳನ್ನು ಬಂಧಿಸಲಾಗಿದೆ” ಎಂದು ಆಯೋಗ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...