ಲೋಕನೀತಿ-ಸಿಎಸ್‌ಡಿಎಸ್‌ ಸಮೀಕ್ಷೆ ವರದಿ: 2024ರ ಲೋಕಸಭಾ ಚುನಾವಣೆಯಲ್ಲಿ ಆರ್ಥಿಕ ವಿಚಾರಗಳು ಮುನ್ನೆಲೆಗೆ

Date:

ಲೋಕನೀತಿಯು ಸೆಂಟರ್‌ ಫಾರ್‌ ದ ಸ್ಟಡಿ ಆಫ್‌ ಡೆವೆಲ್ಪಿಂಗ್‌ ಸೊಸೈಟೀಸ್‌ (ಸಿಎಸ್‌ಡಿಎಸ್‌) ಸಂಸ್ಥೆಯ ಯೋಜನೆಯಾಗಿದೆ. ಇದರಡಿಯಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ಅರಿಯುವ ವೈಜ್ಞಾನಿಕ ಯತ್ನಗಳನ್ನು ನಡೆಸಲಾಗುತ್ತದೆ. 2024ರ ಲೋಕಸಭಾ ಚುನಾವಣೆಯ ಚುನಾವಣಾ-ಪೂರ್ವ ಸೂಚಕಗಳನ್ನು ಅರಿಯಲು ಮಾರ್ಚ್‌ 28-ಏಪ್ರಿಲ್‌ 8ರ ನಡುವೆ ನಡೆಸಿದ ಸಮೀಕ್ಷೆಯ ವರದಿಯನ್ನು ಸಂಸ್ಥೆ ಬಿಡುಗಡೆ ಮಾಡಿದೆ.

ಭಾರತದ 19 ರಾಜ್ಯಗಳಿಗೆ ಸೇರಿದ 100 ಲೋಕಸಭಾ ಕ್ಷೇತ್ರಗಳಲ್ಲಿನ 100 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಬರುವ 400 ಮತದಾನ ಕೇಂದ್ರಗಳಿಗೆ ಸೇರಿದ 10,019 ಮತದಾರರನ್ನು ಈ ಸಮೀಕ್ಷೆ ಒಳಗೊಂಡಿದೆ. ಇದರ ಕುರಿತು ಹೆಚ್ಚಿನ ವಿವರಗಳಿಗೆ ಸಿಎಸ್‌ಡಿಎಸ್‌ ಸಂಸ್ಥೆಯ ಜಾಲತಾಣಕ್ಕೆ (https://www.csds.in/) ಭೇಟಿ ನೀಡಬಹುದು. ಸದರಿ ವರದಿಯ ಆಯ್ದ ಭಾಗಗಳನ್ನು ‘ದ ಹಿಂದೂ’ ಪತ್ರಿಕೆ ಏಪ್ರಿಲ್‌ 11, 2024ರ ಸಂಚಿಕೆಯಲ್ಲಿ ಪ್ರಕಟಿಸಿದೆ.

ಸಮೀಕ್ಷೆಯಲ್ಲಿ ಕೇಳಲಾದ ಆರ್ಥಿಕ ಸಂಬಂಧಿ ಪ್ರಶ್ನೆಗಳಿಗೆ ದೊರೆತ ಉತ್ತರಗಳನ್ನು ಈ ಕೆಳಕಂಡ ಕೋಷ್ಟಕಗಳು ನೀಡುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಷ್ಟಕ 01: ಇಂದಿನ ಪರಿಸ್ಥಿತಿಯನ್ನು ಐದು ವರ್ಷದ ಹಿಂದಿನ ಪರಿಸ್ಥಿತಿಗೆ ಹೋಲಿಸಿ ನೋಡಿದಾಗ, ಉದ್ಯೋಗ ಪಡೆದುಕೊಳ್ಳುವುದು ಸುಲಭವಾಗಿದೆಯೇ ಅಥವಾ ಕಷ್ಟಕರವಾಗಿದೆಯೇ?

ಉದ್ಯೋಗ ಪಡೆಯುವುದು… %
ಕಷ್ಟವಾಗಿದೆ 62
ಬದಲಾವಣೆ ಆಗಿಲ್ಲ 18
ಸುಲಭವಾಗಿದೆ 12
ಗಮನಿಸಿ: ಉಳಿದವರು ಯಾವುದೇ ಉತ್ತರವನ್ನು ನೀಡಲಿಲ್ಲ

 

ಕೋಷ್ಟಕ 02: ನಿರುದ್ಯೋಗ ಪ್ರಮಾಣಕ್ಕೂ ಮತ್ತು ವಾಸಸ್ಥಳಕ್ಕೂ ಇರುವ ಸಂಬಂಧ

ಉದ್ಯೋಗ ಪಡೆಯುವುದು ಕಷ್ಟಕರವಾಗಿದೆ
ಎಲ್ಲರ ಪ್ರಕಾರ 62
ವಾಸಸ್ಥಳವನ್ನು ಆಧರಿಸಿ
ಹಳ್ಳಿಗಳು 62
ಪಟ್ಟಣಗಳು 59
ನಗರಗಳು 65
ಲಿಂಗಾಧಾರಿತ ಪ್ರತಿಕ್ರಿಯೆ
ಗಂಡು 65
ಹೆಣ್ಣು 59
ಗಮನಿಸಿ: ಉಳಿದವರು ಉತ್ತರಿಸಲಿಲ್ಲ

 

ಕೋಷ್ಟಕ 03: ಬೆಲೆ ಏರಿಕೆ ಕುರಿತು ನಿಮ್ಮ ಅಭಿಪ್ರಾಯವೇನು? ಕಳೆದ ಐದು ವರ್ಷಗಳಲ್ಲಿ ಏರಿಕೆಯಾಗಿದೆಯೋ ಇಲ್ಲ ಇಳಿಕೆಯಾಗಿದೆಯೋ?

ಬೆಲೆಗಳು %
ಏರಿಕೆಯಾಗಿವೆ 71
ಬದಲಾವಣೆ ಆಗಿಲ್ಲ 13
ಇಳಿದಿವೆ 13
ಗಮನಿಸಿ: ಉಳಿದವರು ಯಾವುದೇ ಉತ್ತರವನ್ನು ನೀಡಲಿಲ್ಲ

 

ಕೋಷ್ಟಕ 04: ಬೆಲೆ ಏರಿಕೆ – ವಾಸಸ್ಥಳ ಮತ್ತು ವರ್ಗಗಳೊಂದಿಗೆ ಸಹಸಂಬಂಧ

ಬೆಲೆಗಳು ಏರಿವೆ
ಎಲ್ಲರ ಪ್ರಕಾರ 71
ವಾಸಸ್ಥಳವನ್ನು ಆಧರಿಸಿ
ಹಳ್ಳಿಗಳು 72
ಪಟ್ಟಣಗಳು 69
ನಗರಗಳು 66
ವರ್ಗಾವಾರು ಪ್ರತಿಕ್ರಿಯೆ
ಬಡವರು 76
ಕೆಳವರ್ಗ 70
ಮಧ್ಯಮ ವರ್ಗ 66
ಮೇಲು ವರ್ಗ 68

 

ಕೋಷ್ಟಕ 05: ನಿರುದ್ಯೋಗ ಮತ್ತು ಸಾಮಾಜಿಕ ಅಸ್ಮಿತೆಯ ಸಹಸಂಬಂಧ

  ಉದ್ಯೋಗ ಗಳಿಸಿಕೊಳ್ಳುವುದು
  ಸುಲಭ ಕಷ್ಟಕರ ಹಾಗೇ ಇದೆ
ಹಿಂದು ಮೇಲು ಜಾತಿ 17 57 19
ಹಿಂದು ಓಬಿಸಿ 12 63 17
ಹಿಂದು ಎಸ್‌ಸಿ 12 63 17
ಹಿಂದು ಎಸ್‌ಟಿ 9 59 25
ಮುಸ್ಲಿಂ 6 67 18
ಇತರೆ 9 62 20
ಗಮನಿಸಿ: ಉಳಿದವರು ಯಾವುದೇ ಉತ್ತರ ನೀಡಲಿಲ್ಲ

 

ಕೋಷ್ಟಕ 06: ಬೆಲೆ ಏರಿಕೆ ಮತ್ತು ಸಾಮಾಜಿಕ ಅಸ್ಮಿತೆ ಸಹಸಂಬಂಧ

  ಬೆಲೆಗಳು
  ಏರಿವೆ ಇಳಿದಿವೆ ಹಾಗೇ ಇದೆ
ಹಿಂದು ಮೇಲು ಜಾತಿ 68 16 14
ಹಿಂದು ಓಬಿಸಿ 69 16 13
ಹಿಂದು ಎಸ್‌ಸಿ 75 10 13
ಹಿಂದು ಎಸ್‌ಟಿ 66 11 20
ಮುಸ್ಲಿಂ 76 11 9
ಇತರೆ 71 9 15
ಗಮನಿಸಿ: ಉಳಿದವರು ಯಾವುದೇ ಉತ್ತರ ನೀಡಲಿಲ್ಲ

 

ಕೋಷ್ಟಕ 07: ಇಳಿಮುಖವಾಗುತ್ತಿರುವ ಉದ್ಯೋಗದ ಅವಕಾಶಗಳಿಗೆ ಹೊಣೆ ಯಾರು?

  ಉದ್ಯೋಗದ ಅವಕಾಶಗಳು ಇಳಿಮುಖವಾಗಲು ಸರ್ಕಾರಗಳು ಕಾರಣ
  ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಎರಡೂ
  21 17 57
ಗಮನಿಸಿ: ಉಳಿದವರು ಯಾವುದೇ ಉತ್ತರವನ್ನು ನೀಡಲಿಲ್ಲ

 

ಕೋಷ್ಟಕ 08: ಭಾರತದಲ್ಲಿ ಪ್ರಸ್ತುತ ಆಗುತ್ತಿರುವ ಬೆಲೆ ಏರಿಕೆಗೆ ಯಾರು ಕಾರಣ?

  ಬೆಲೆ ಏರಿಕೆಗೆ ಸರ್ಕಾರಗಳು ಕಾರಣ
  ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಎರಡೂ
  26 12 56
ಗಮನಿಸಿ: ಉಳಿದವರು ಯಾವುದೇ ಉತ್ತರವನ್ನು ನೀಡಲಿಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...