ಲೋಕನೀತಿ–ಸಿಎಸ್‌ಡಿಎಸ್‌ ಸಮೀಕ್ಷೆ 2: ಮತದಾರರಿಂದ ಧಾರ್ಮಿಕ ಸಹಿಷ್ಣುತೆಗೆ ಗಮನಾರ್ಹ ಬೆಂಬಲ

Date:

ಲೋಕನೀತಿಯು ಸೆಂಟರ್‌ ಫಾರ್‌ ದ ಸ್ಟಡಿ ಆಫ್‌ ಡೆವೆಲ್ಪಿಂಗ್‌ ಸೊಸೈಟೀಸ್‌ (ಸಿಎಸ್‌ಡಿಎಸ್‌) ಸಂಸ್ಥೆಯ ಯೋಜನೆಯಾಗಿದೆ. ಇದರಡಿಯಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ಅರಿಯುವ ವೈಜ್ಞಾನಿಕ ಯತ್ನಗಳನ್ನು ನಡೆಸಲಾಗುತ್ತದೆ. 2024ರ ಲೋಕಸಭಾ ಚುನಾವಣೆಯ ಚುನಾವಣಾ-ಪೂರ್ವ ಸೂಚಕಗಳನ್ನು ಅರಿಯಲು ಮಾರ್ಚ್‌ 28-ಏಪ್ರಿಲ್‌ 8ರ ನಡುವೆ ನಡೆಸಿದ ಸಮೀಕ್ಷೆಯ ವರದಿಯನ್ನು ಸಂಸ್ಥೆ ಬಿಡುಗಡೆ ಮಾಡಿದೆ.

ಭಾರತದ 19 ರಾಜ್ಯಗಳಿಗೆ ಸೇರಿದ 100 ಲೋಕಸಭಾ ಕ್ಷೇತ್ರಗಳಲ್ಲಿನ 100 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಬರುವ 400 ಮತದಾನ ಕೇಂದ್ರಗಳಿಗೆ ಸೇರಿದ 10,019 ಮತದಾರರನ್ನು ಈ ಸಮೀಕ್ಷೆ ಒಳಗೊಂಡಿದೆ. ಇದರ ಕುರಿತು ಹೆಚ್ಚಿನ ವಿವರಗಳಿಗೆ ಸಿಎಸ್‌ಡಿಎಸ್‌ ಸಂಸ್ಥೆಯ ಜಾಲತಾಣಕ್ಕೆ (https://www.csds.in/) ಭೇಟಿ ನೀಡಬಹುದು. ಸದರಿ ವರದಿಯನ್ನು ಆಯ್ದ ಭಾಗಗಳನ್ನು ‘ದ ಹಿಂದೂ’ ಪತ್ರಿಕೆ ಏಪ್ರಿಲ್‌ 12, 2024ರ ಸಂಚಿಕೆಯಲ್ಲಿ ಪ್ರಕಟಿಸಿದೆ.

ಪ್ರಶ್ನೆ: ನಿಮಗೆ ಎರಡು ಹೇಳಿಕೆಗಳನ್ನು ಓದಿ ಹೇಳುತ್ತೇನೆ. ನೀವು ಯಾವ ಹೇಳಿಕೆಯನ್ನು ಹೆಚ್ಚು ಒಪ್ಪುತ್ತೀರಿ ದಯಮಾಡಿ ತಿಳಿಸಿ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

. ಭಾರತವು ಕೇವಲ ಹಿಂದೂಗಳಿಗಷ್ಟೇ ಸೇರದೆ, ಎಲ್ಲ ಧರ್ಮೀಯರಿಗೂ ಸಮಾನವಾಗಿ ಸೇರುತ್ತದೆ.

. ಭಾರತವು ಕೇವಲ ಹಿಂದೂಗಳಿಗಷ್ಟೇ ಸೇರಿದೆ.

ಕೋಷ್ಟಕ 01

ಭಾರತವು ಕೇವಲ ಹಿಂದೂಗಳಿಗಷ್ಟೇ ಸೇರದೆ,
ಎಲ್ಲ ಧರ್ಮೀಯರಿಗೂ ಸಮಾನವಾಗಿ ಸೇರುತ್ತದೆ.
79%
ಭಾರತವು ಕೇವಲ ಹಿಂದೂಗಳಿಗಷ್ಟೇ ಸೇರಿದೆ. 11%
ಯಾವುದೇ ಅಭಿಪ್ರಾಯವಿಲ್ಲ 10%

 

ಕೋಷ್ಟಕ 02

  ಭಾರತವು ಕೇವಲ ಹಿಂದೂಗಳಿಗಷ್ಟೇ ಸೇರದೆ, ಎಲ್ಲ ಧರ್ಮೀಯರಿಗೂ ಸಮಾನವಾಗಿ ಸೇರುತ್ತದೆ.
ಎಲ್ಲರೂ 79
                                                  ಧರ್ಮಾಧಾರಿತವಾಗಿ
ಹಿಂದು 77
ಮುಸ್ಲಿಂ 87
ಇತರೆ ಅಲ್ಪಸಂಖ್ಯಾತರು 81
                                                  ವಯಸ್ಸನ್ನು ಆಧರಿಸಿ
18-25 ವರ್ಷ 81
56 ವರ್ಷಕ್ಕೂ ಹೆಚ್ಚಿನವರು 73

 

ಕೋಷ್ಟಕ 03

  ಭಾರತವು ಕೇವಲ ಹಿಂದೂಗಳಿಗಷ್ಟೇ ಸೇರದೆ, ಎಲ್ಲ ಧರ್ಮೀಯರಿಗೂ ಸಮಾನವಾಗಿ ಸೇರುತ್ತದೆ.
                                       ವಿದ್ಯಾರ್ಹತೆಯ ಮಟ್ಟವನ್ನು ಆಧರಿಸಿ
ಶಾಲಾ ಶಿಕ್ಷಣ ಪಡೆಯದವರು 73
ಕಾಲೇಜು ಶಿಕ್ಷಣ ಮತ್ತು ಅದಕ್ಕಿಂತ ಹೆಚ್ಚು 83
                                                   ವಾಸ ಸ್ಥಳ ಆಧರಿಸಿ
ಹಳ್ಳಿ 76
ಪಟ್ಟಣ 85
ನಗರ 84

 

ಇದನ್ನು ಓದಿದ್ದೀರಾ?: ಲೋಕನೀತಿ-ಸಿಎಸ್‌ಡಿಎಸ್‌ ಸಮೀಕ್ಷೆ ವರದಿ: 2024ರ ಲೋಕಸಭಾ ಚುನಾವಣೆಯಲ್ಲಿ ಆರ್ಥಿಕ ವಿಚಾರಗಳು ಮುನ್ನೆಲೆಗೆ

ಪ್ರಶ್ನೆ: ರಾಮ ಮಂದಿರದ ನಿರ್ಮಾಣದ ನಂತರ ಹಿಂದೂ ಅಸ್ಮಿತೆಗೆ ಮತ್ತಷ್ಟು ಬಲ (ಒಗ್ಗಟ್ಟು) ದೊರೆಯುತ್ತದೆ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಮಂದಿರದ ನಿರ್ಮಾಣದಿಂದ ಹಿಂದೂಗಳ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎನ್ನುತ್ತಾರೆ. ನಿಮ್ಮ ಅಭಿಪ್ರಾಯವೇನು?

ಕೋಷ್ಟಕ 01

                                ರಾಮ ಮಂದಿರದ ನಿರ್ಮಾಣದಿಂದ  %
ಹಿಂದೂ ಅಸ್ಮಿತೆಗೆ ಬಲ ದೊರೆಯುತ್ತದೆ 48
ಅಂತಹ ಪರಿಣಾಮವೇನೂ ಆಗುವುದಿಲ್ಲ 25
ಯಾವುದೇ ಅಭಿಪ್ರಾಯವಿಲ್ಲ 24
ಗಮನಿಸಿ: ಉಳಿದವರಿಗೆ ರಾಮ ಮಂದಿರ ಬಗ್ಗೆ ತಿಳುವಳಿಕೆ ಇರಲಿಲ್ಲ

 

ಕೋಷ್ಟಕ 02

ರಾಮ ಮಂದಿರದ ನಿರ್ಮಾಣ ಹಿಂದೂ ಅಸ್ಮಿತೆಯನ್ನು ಬಲಪಡಿಸಿದೆ
ಎಲ್ಲರೂ 48
ವರ್ಗಾವಾರು ಉತ್ತರ
ಬಡವರು 43
ಕೆಳವರ್ಗದವರು 47
ಮಧ್ಯಮ ವರ್ಗದವರು 49
ಮೇಲ್ವರ್ಗದವರು 58
ಜಾತಿ ಆಧಾರಿತ ಗುಂಪು
ಹಿಂದು ಮೇಲ್ಜಾತಿಯವರು 59
ಹಿಂದೂ ಒಬಿಸಿ 55
ಹಿಂದೂ ಎಸ್‌ಸಿ 46
ಹಿಂದೂ ಎಸ್‌ಟಿ 47

 

ಕೋಷ್ಟಕ 03

ರಾಮ ಮಂದಿರದ ಕುರಿತು ಧರ್ಮಾವಾರು ಭಿನ್ನತೆ

ರಾಮ ಮಂದಿರದ ನಿರ್ಮಾಣ 
ಹಿಂದೂ ಅಸ್ಮಿತೆಯನ್ನು ಬಲಪಡಿಸುತ್ತದೆ ಹಿಂದೂಗಳ ಮೇಲೆ ಪ್ರಭಾವ ಬೀರುವುದಿಲ್ಲ ಯಾವುದೇ ಅಭಿಪ್ರಾಯವಿಲ್ಲ
ಹಿಂದು 54 25 18
ಮುಸ್ಲಿಂ 24 21 50
ಇತರೆ ಅಲ್ಪಸಂಖ್ಯಾತರು 22 36 30

 

ಕೋಷ್ಟಕ 04        

ರಾಮ ಮಂದಿರದ ಕುರಿತು ಭಾರತದ ವಿವಿಧ ಭಾಗಗಳ ಪ್ರತಿಕ್ರಿಯೆ

ರಾಮ ಮಂದಿರದ ನಿರ್ಮಾಣ
ಹಿಂದೂ ಅಸ್ಮಿತೆಯನ್ನು ಬಲಪಡಿಸುತ್ತದೆ ಹಿಂದೂಗಳ ಮೇಲೆ ಪ್ರಭಾವ ಬೀರುವುದಿಲ್ಲ ಯಾವುದೇ ಅಭಿಪ್ರಾಯವಿಲ್ಲ
ಉತ್ತರ ಮತ್ತು ಪಶ್ಚಿಮ ಭಾರತ 51 24 23
ದಕ್ಷಿಣ ಭಾರತ 43 28 23
ಪೂರ್ವ ಮತ್ತು ಈಶಾನ್ಯ ಭಾರತ 45 25 26
ಗಮನಿಸಿ: ಉಳಿದವರಿಗೆ ರಾಮ ಮಂದಿರದ ಕುರಿತು ತಿಳಿವಳಿಕೆ ಇರಲಿಲ್ಲ

 

ಪ್ರಶ್ನೆ: ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣವಾಗಿರುವ ಕುರಿತು ಜನರಲ್ಲಿ ಭಿನ್ನವಾದ ಅಭಿಪ್ರಾಯಗಳಿವೆ. ಕೆಲವರ ಪ್ರಕಾರ ಮಂದಿರ ನಿರ್ಮಾಣ ಹಿಂದು ಮತ್ತು ಮುಸ್ಲಿಮರ ನಡುವೆ ಸಾಮರಸ್ಯ ಮೂಡಿಸುತ್ತದೆ. ಇನ್ನೂ ಕೆಲವರ ಪ್ರಕಾರ ಈ ಸಮುದಾಯಗಳ ನಡುವೆ ಮತ್ತಷ್ಟು ಘಷರ್ಣೆಯನ್ನು ಹೆಚ್ಚಿಸುತ್ತದೆ. ಈ ಕುರಿತು ನಿಮ್ಮ ಅಭಿಪ್ರಾಯವೇನು?

ಕೋಷ್ಟಕ 05

ರಾಮ ಮಂದಿರದ ನಿರ್ಮಾಣವು ಕೋಮುವಾರು ಸಂಘರ್ಷವನ್ನು ಹೆಚ್ಚಿಸುತ್ತದೆಯೇ?

ರಾಮ ಮಂದಿರದ ನಿರ್ಮಾಣವು
ಹಿಂದು-ಮುಸ್ಲಿಮರ ನಡುವೆ ಸಾಮರಸ್ಯವನ್ನು ಮೂಡಿಸುತ್ತದೆ ಎರಡು ಕೋಮುಗಳ ನಡುವಿನ ಸಂಘರ್ಷವನ್ನು ಹೆಚ್ಚಿಸುತ್ತದೆ ಯಾವುದೇ ವ್ಯತ್ಯಾಸ ತರುವುದಿಲ್ಲ ಯಾವುದೇ ಅಭಿಪ್ರಾಯವಿಲ್ಲ
ಎಲ್ಲರೂ 27 24 26 20
ಹಿಂದು 31 22 27 18
ಮುಸ್ಲಿಂ 13 32 24 26
ಇತರೆ ಅಲ್ಪ ಸಂಖ್ಯಾತರು 14 29 24 23
ಗಮನಿಸಿ: ಉಳಿದವರಿಗೆ ರಾಮ ಮಂದಿರದ ಕುರಿತು ತಿಳಿವಳಿಕೆ ಇರಲಿಲ್ಲ

 

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...