ಎಲ್ಲ ಇಲಾಖೆಗಳಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ಯೋಜನೆ ರೂಪಿಸಿ: ಸಚಿವ ಹೆಚ್ ಸಿ ಮಹದೇವಪ್ಪ ಸೂಚನೆ

Date:

ರಾಜ್ಯದಲ್ಲಿ ಎಲ್ಲ ಇಲಾಖೆಗಳ ವ್ಯಾಪ್ತಿಯಲ್ಲಿ ಪರಿಶಿಷ್ಟ ಸಮುದಾಯಗಳಿಗೆ ಮಾಡಬೇಕಾದ ಸಾಕಷ್ಟು ಕೆಲಸಗಳ ಕುರಿತು ಸೂಕ್ತ ಅಧ್ಯಯನ ನಡೆಸಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ SCSP/TSP ಅನುದಾನದ ಬಳಕೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳ ಅಧಿಕಾರಿಗಳ ಸಭೆಯನ್ನು ಸಚಿವರು ಬುಧವಾರ ನಡೆಸಿದರು.

“SCSP/TSP ಅನುದಾನವನ್ನು ಪಡೆದುಕೊಳ್ಳುವ ನೋಡಲ್ ಏಜೆನ್ಸಿಗಳು ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಬೇಕು. ಆಯಾ ವರ್ಷದ ಅವಧಿಯ ಅನುದಾನವನ್ನು ಆಯಾ ವರ್ಷವೇ ಖರ್ಚು ಮಾಡುವ ಮೂಲಕ ಅವರ ಅಭಿವೃದ್ಧಿಗೆ ಶ್ರಮಿಸಬೇಕು” ಎಂದು ಸಭೆಯಲ್ಲಿ ಸಚಿವರು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...