ಮೇಕ್‌ ಇನ್ ಇಂಡಿಯಾ | ಉತ್ಪಾದನಾ ಸೂಚ್ಯಂಕ ಶೇ. 3.8ಕ್ಕೆ ಕುಸಿತ

Date:

ಭಾರತದ ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯು ಕಳಪೆ ಪ್ರಮಾಣದಲ್ಲಿದ್ದು, 2024ರ ಜನವರಿಯಲ್ಲಿ 3.8%ಗೆ ಕುಸಿದಿದೆ ಎಂದು ಕೈಗಾರಿಕಾ ಉತ್ಪಾದನೆ ಸೂಚ್ಯಂಕ (ಐಐಪಿ) ಹೇಳಿದೆ.

ಮಂಗಳವಾರ ಬಿಡುಗಡೆಯಾದ ಸರ್ಕಾರಿ ಅಂಕಿಅಂಶಗಳ ಪ್ರಕಾರ, ಉತ್ಪಾದನಾ ವಲಯದಲ್ಲಿ ಐಐಪಿ ಸೂಚ್ಯಂಕವು 2023ರ ಡಿಸೆಂಬರ್‌ನಲ್ಲಿ 4.5% ಇತ್ತು. ಇದು, ಜನವರಿಯಲ್ಲಿ 3.8% ಕುಸಿತವಾಗಿದೆ.

ಎಂಟು ಪ್ರಮುಖ ಕೈಗಾರಿಕೆಗಳಾದ ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ರಿಫೈನರಿ ಉತ್ಪನ್ನಗಳು, ರಸಗೊಬ್ಬರಗಳು, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ವಲಯಗಳು ಐಐಪಿಯ 40% ರಷ್ಟಿವೆ. ಗಣಿಗಾರಿಕೆ ಮತ್ತು ವಿದ್ಯುತ್ ಉತ್ಪಾದನೆಯು 2023ರ ಡಿಸೆಂಬರ್‌ನಲ್ಲಿ ಕ್ರಮವಾಗಿ 5.2% ಮತ್ತು 1.2% ಇದ್ದವು. ಜನವರಿಯಲ್ಲಿ 5.9% ಮತ್ತು 5.6%ಗೆ ಏರಿಕೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞ ಅದಿತಿ ನಾಯರ್ ಪ್ರಕಾರ, ಫೆಬ್ರವರಿಯಲ್ಲಿ ಐಐಪಿ ಬೆಳವಣಿಗೆಯು 3-4%ಗೆ ಸೀಮಿತವಾಗುವ ಸಾಧ್ಯತೆಯಿದೆ.

ಏತನ್ಮಧ್ಯೆ, ಗ್ರಾಹಕ-ಬೆಲೆ ಆಧಾರಿತ ಹಣದುಬ್ಬರ (ಸಿಪಿಐ) ಎಂದು ಕರೆಯಲ್ಪಡುವ ಚಿಲ್ಲರೆ ಹಣದುಬ್ಬರವು ಜನವರಿಯಲ್ಲಿ 5.1%ಗೆ ಹೋಲಿಸಿದರೆ ಫೆಬ್ರವರಿಯಲ್ಲಿ 5.09%ಗೆ ಏರಿಕೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...