ಆಗಸ್ಟ್ 11ರಂದು ಇಂಡಿಯಾ ಒಕ್ಕೂಟದ ಸಂಸದರಿಗೆ ಭೋಜನ ಕೂಟ ಆಯೋಜಿಸಲಿರುವ ಮಲ್ಲಿಕಾರ್ಜುನ ಖರ್ಗೆ

Date:

ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಮತ್ತು ಚುನಾವಣಾ ಅಕ್ರಮಗಳ ಆರೋಪದ ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಲು ಪ್ರಯತ್ನಿಸುತ್ತಿರುವ ನಡುವೆಯೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ(ಆಗಸ್ಟ್ 11ರಂದು) ಇಂಡಿಯಾ ಒಕ್ಕೂಟದ ಸಂಸದರಿಗೆ ಭೋಜನ ಕೂಟ ಆಯೋಜಿಸಲಿದ್ದಾರೆ ಎಂದು ವರದಿಯಾಗಿದೆ.

ಚುನಾವಣಾ ವಂಚನೆ ವಿಷಯದ ಕುರಿತು ವಿರೋಧ ಪಕ್ಷದ ನಾಯಕರು ಮತ್ತು ಸಂಸದರು ಸೋಮವಾರ ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಅದೇ ದಿನ ಚಾಣಕ್ಯಪುರಿಯ ಹೋಟೆಲ್ ತಾಜ್ ಪ್ಯಾಲೇಸ್‌ನಲ್ಲಿ ಇಂಡಿಯಾ ಒಕ್ಕೂಟದ ಸಂಸದರಿಗೆ ಖರ್ಗೆ ಭೋಜನ ಕೂಟ ಆಯೋಜಿಸಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಮತ ಕಳವು ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಇಂಡಿಯಾ ಬ್ಲಾಕ್‌ನ ಉನ್ನತ ನಾಯಕರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾಸದಲ್ಲಿ ಭೋಜನ ಕೂಟ ನಡೆಸಿ ಬಿಹಾರದಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆಯ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದ ಕೆಲವೇ ದಿನಗಳ ನಂತರ ಇದೀಗ ಖರ್ಗೆ ಭೋಜನ ಕೂಟ ಆಯೋಜಿಸಲು ಮುಂದಾಗಿದ್ದಾರೆ.

2024ರ ಜೂನ್ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆದ ಬಳಿಕ ವಿರೋಧ ಪಕ್ಷದ ಪ್ರಮುಖ ನಾಯಕರ ಮೊದಲ ಸಭೆ ಇದಾಗಿತ್ತು. ಮಲ್ಲಿಕಾರ್ಜುನ ಖರ್ಗೆ , ಸೋನಿಯಾ ಗಾಂಧಿ, ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಪಿಡಿಪಿಯ ಮೆಹಬೂಬಾ ಮುಫ್ತಿ, ಎಸ್‌ಪಿಯ ಅಖಿಲೇಶ್ ಯಾದವ್, ಆರ್‌ಜೆಡಿಯ ತೇಜಸ್ವಿ ಯಾದವ್, ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ, ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಡಿಎಂಕೆಯ ತಿರುಚಿ ಶಿವ ಮತ್ತು ಟಿ ಆರ್ ಬಾಲು, ಸಿಪಿಐ (ಎಂ) ನ ಎಂ ಎ ಬೇಬಿ, ಸಿಪಿಐನ ಡಿ ರಾಜಾ, ಸಿಪಿಐ (ಎಂಎಲ್) ನ ದೀಪಂಕರ್ ಭಟ್ಟಾಚಾರ್ಯ ಮತ್ತು ಎಂಎನ್‌ಎಂ ಮುಖ್ಯಸ್ಥ ಕಮಲ್ ಹಾಸನ್ ಸೇರಿದಂತೆ 25 ಪಕ್ಷಗಳ ಹಲವಾರು ನಾಯಕರು ಸಭೆಯಲ್ಲಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...