ಒಂದೇ ವರ್ಷದಲ್ಲಿ ಲಕ್ಷಾಂತರ ರೂಪಾಯಿ ವೈದ್ಯಕೀಯ ಬಿಲ್‌ ಕ್ಲೈಮ್ ಮಾಡಿಕೊಂಡ ವಿಧಾನ ಪರಿಷತ್‌ ಸದಸ್ಯರು

Date:

2023ರ ಮೇ 1 ರಿಂದ 2024ರ ಜುಲೈವರೆಗೆ ವಿಧಾನ ಪರಿಷತ್ ಸದಸ್ಯರು ಅನಾರೋಗ್ಯದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಗಳಷ್ಟು ವೈದ್ಯಕೀಯ ಬಿಲ್‌ಗಳನ್ನು ಕ್ಲೈಮ್ ಮಾಡಿಕೊಂಡಿದ್ದಾರೆ.

ನೈಜ ಹೋರಾಟಗಾರರ ವೇದಿಕೆ ಮುಖಂಡ ಎಚ್ ಎಂ ವೆಂಕಟೇಶ್ ಅವರ ಆರ್​​ಟಿಐಯಿಂದ ಈ ಮಾಹಿತಿ ಬಹಿರಂಗವಾಗಿದೆ. ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯರಾಗಿದ್ದವರೂ ಸಹ ತಮ್ಮ ಆರೋಗ್ಯಕ್ಕಾಗಿ ಸರ್ಕಾರದಿಂದ ಲಕ್ಷ ಲಕ್ಷ ಹಣ ಕ್ಲೈಮ್​​ ಮಾಡಿದ್ದಾರೆ.

ಬಿಜೆಪಿ ಎಂಎಲ್‌ಸಿ ಭಾರತಿ ಶೆಟ್ಟಿ ಅವರು ಒಂದೇ ವರ್ಷದಲ್ಲಿ ಆರೋಗ್ಯಕ್ಕಾಗಿ 48.70 ಲಕ್ಷ ರೂ. ಹಣ ಖರ್ಚು ಮಾಡಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ಸಿ ಪಿ ಯೋಗೇಶ್ವರ್ ಎರಡನೇ ಸ್ಥಾನದಲ್ಲಿದ್ದು, 39.64 ಲಕ್ಷ ರೂ. ಖರ್ಚು ಮಾಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಮೂರನೇ ಸ್ಥಾನದಲ್ಲಿದ್ದು, 17.03 ಲಕ್ಷ ರೂ. ಖರ್ಚು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಒಂದೇ ವರ್ಷದಲ್ಲಿ ಆರೋಗ್ಯಕ್ಕಾಗಿ 7.26 ಲಕ್ಷ ರೂಪಾಯಿ ಸರ್ಕಾರದ ಹಣವನ್ನು ಖರ್ಚು ಮಾಡಿದ್ದಾರೆ. ಹಿರಿಯ ಶಾಸಕ ಲಕ್ಷ್ಮಣ್ ಸವದಿ ಆರೋಗ್ಯಕ್ಕಾಗಿ 2.41 ಲಕ್ಷ ರೂ. ಹಣವನ್ನು ಕ್ಲೈಮ್​ ಮಾಡಿದ್ದಾರೆ. ಜೆಡಿಎಸ್​ ಸದಸ್ಯ ಟಿ ಎ ಶರವಣ ಕೂಡ 2.14 ರೂಪಾಯಿ ಹಣ ಸರ್ಕಾರದಿಂದ ಪಡೆದುಕೊಂಡಿದ್ದಾರೆ.

ಬಿಲ್‌ ಕ್ಲೈಮ್ ಮಾಡಿಕೊಂಡವ ವಿವರ

WhatsApp Image 2024 08 25 at 3.15.53 PM
WhatsApp Image 2024 08 25 at 3.15.55 PM
WhatsApp Image 2024 08 25 at 3.15.55 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...