ಶಾಸಕ ಮುನಿರತ್ನ ಎಸ್‌ಐಟಿ ಕಸ್ಟಡಿ ಇಂದು ಅಂತ್ಯ, ಮತ್ತೊಮ್ಮೆ ಎಸ್‌ಐಟಿ ವಶಕ್ಕೆ ಪಡೆಯುವ ಸಾಧ್ಯತೆ

Date:

ಅತ್ಯಾಚಾರ ಪ್ರಕರಣದಲ್ಲಿ ಸಿಐಡಿ ಎಸ್‌ಐಟಿ ಕಸ್ಟಡಿಯಲ್ಲಿರುವ ಆರ್ ಆರ್ ನಗರ ಶಾಸಕ ಮುನಿರತ್ನ
ಎಸ್‌ಐಟಿ ಕಸ್ಟಡಿ ಶನಿವಾರ ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಮತ್ತೂಮ್ಮೆ ಆರೋಪಿಯನ್ನು ಎಸ್‌ಐಟಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಶಾಸಕ ಮುನಿರತ್ನ ಡಿಎನ್‌ಎ ಪರೀಕ್ಷೆ ಕುರಿತ ಅರ್ಜಿ ಹಾಗೂ ಜಾಮೀನು ಅರ್ಜಿ ವಿಚಾರಣೆಗಳನ್ನು ಶುಕ್ರವಾರ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿ, ಅ. 8ಕ್ಕೆ ಮುಂದೂಡಿದೆ.

42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮುನಿರತ್ನ ಡಿಎನ್‌ಎ ಪರೀಕ್ಷೆ ಕುರಿತು ಶುಕ್ರವಾರ ವಿಚಾರಣೆ ನಡೆಯಿತು. ಈ ವೇಳೆ ಆರೋಪಿ ಪರ ವಕೀಲ ಬಸವರಾಜು, ಡಿಎನ್‌ಎ ಟೆಸ್ಟ್‌ ಗೆ ಮುನಿರತ್ನ ರಕ್ತ ಮಾದರಿ ತೆಗೆದುಕೊಳ್ಳಲು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ನ್ಯಾಯಾಧೀಶರು, ಎಸ್‌ಐಟಿಗೆ ಸ್ಟೇಷನ್ ಪವ‌ರ್ ಇಲ್ಲವೇ, ಈ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಎಸ್‌ಪಿಪಿಗೆ ಪ್ರಶ್ನಿಸಿದರು. ಆಗ ಎಸ್‌ಪಿಪಿ ಪ್ರದೀಪ್, ಮಂಗಳವಾರ ಸ್ಪಷ್ಟಿಕರಣ ನೀಡುವುದಾಗಿ ಕಾಲಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಕೋರ್ಟ್ ಮಂಗಳವಾರಕ್ಕೆ ವಿಚಾರಣೆ ಮುಂದೂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು 823 ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದ ಮುನಿರತ್ನ ಜಾಮೀನು ಅರ್ಜಿ ವಿಚಾರಣೆಯನ್ನೂ ಮುಂದೂಡಲಾಗಿದೆ. ಮಂಗಳವಾರಕ್ಕೆ ಎಚ್‌ಐವಿ ಸೋಂಕಿತೆ ಬಗ್ಗೆ ಕೋರ್ಟ್‌ಗೆ ಮಾಹಿತಿ ಮತ್ತೂಂದೆಡೆ ಅತ್ಯಾಚಾರ ಸಂತ್ರಸ್ತೆ ದೂರಿನಲ್ಲಿ ಮುನಿರತ್ನ ಎಚ್‌ಐವಿ ಟ್ರ್ಯಾಪ್ ಬಗ್ಗೆ ಪ್ರಸ್ತಾವಿಸಿದ್ದಾರೆ. ಈ ಸಂಬಂಧ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದ ಎಚ್‌ಐವಿ ಸೋಂಕಿತೆಯನ್ನು ಪತ್ತೆ ಹಚ್ಚಿದ್ದಾರೆ.

ಈಕೆಯನ್ನು ಶೀಘ್ರದಲ್ಲೇ ವೈದ್ಯಕೀಯ ಪರೀಕ್ಷೆ ಒಳಡಿಸಿ, ಬಳಿಕ ಹೇಳಿಕೆ ದಾಖಲಿಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಈ ಸಂಬಂಧ ಆರೋಪಿ ಮುನಿರತ್ನನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯದ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಿ, ಆರೋಪಿಯನ್ನು ಮತ್ತೆ ಕಸ್ಟಡಿಗೆ ಕೇಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...