ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

Date:

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22) ಮುಕ್ತಾಯಗೊಂಡಿದ್ದು, ಈವರೆಗೆ ಒಟ್ಟು 39 ವಿಧೇಯಕ ಅಂಗೀಕಾರ ಮಾಡಲಾಗಿದೆ.

ಈ ಬಗ್ಗೆ ಅಧಿವೇಶನದ ಸಮಾರೋಪದ ವೇಳೆ ಮಾಹಿತಿ ನೀಡಿರುವ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್, ಕಳೆದ 9 ದಿನಗಳಲ್ಲಿ ಒಟ್ಟು 70 ಗಂಟೆಗಳ ಕಾಲ ಅಧಿವೇಶನ ನಡೆಸಲಾಗಿದೆ. ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅತಿ ಹೆಚ್ಚು ಅಂದರೆ 39 ವಿಧೇಯಕಗಳನ್ನು ಆಡಳಿತ ಪಕ್ಷ ಮಂಡನೆ ಮಾಡಿ ಅದಕ್ಕೆ ಅನುಮೋದನೆ ಪಡೆದಿದ್ದು ಒಂದು ಇತಿಹಾಸ ಸೃಷ್ಟಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಮಸೂದೆಗಳ ಮಂಡನೆ ಮಾಡಿ, ಅನುಮೋದನೆ ನೀಡಲಾಗಿದೆ. ಇದಕ್ಕೆ ಸಹಕರಿಸಿದ ಎಲ್ಲ ಆಡಳಿತ ಮತ್ತು ವಿಪಕ್ಷಗಳ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

ಈ ಮೊದಲು ಅಧಿವೇಶನಗಳಲ್ಲಿ ಸುಮಾರು 20 ವಿಧೇಯಕಗಳ ಮಂಡನೆಯಾಗುತ್ತಿದ್ದವು. ಆದರೆ ಈ ಬಾರಿಯ ಅಧಿವೇಶನ‌‌ದ‌ಲ್ಲಿ ಅದಕ್ಕೂ ಎರಡು ಪಟ್ಟು ವಿಧೇಯಕಗಳ ಮಂಡನೆ ಮಾಡಿ ಅವುಗಳಿಗೆ ಅನುಮೋದನೆ ಪಡೆದದ್ದು ದಾಖಲೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಮುಂಗಾರು ಅಧಿವೇಶನದಲ್ಲಿ ಒಟ್ಟು 2,306 ಪ್ರಶ್ನೆಗಳು ಸ್ವೀಕೃತವಾಗಿದ್ದು, ಈ ಪೈಕಿ 2,199 ಪ್ರಶ್ನೆಗಳನ್ನು ಅಂಗೀಕರಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...