ಸಂಸತ್ ಭದ್ರತಾ ಲೋಪ | ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್ ಸಿಂಹ

Date:

ಕಳೆದ ಡಿ.13ರಂದು ನಡೆದಿದ್ದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಪಾಸ್ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕೊನೆಗೂ ಮೌನ ಮುರಿದಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಇಂದು ಬೆಳಗ್ಗೆ ಮಾತನಾಡಿದ್ದು, “ಪ್ರತಾಪ್ ಸಿಂಹ ದೇಶದ್ರೋಹಿಯೋ, ದೇಶಪ್ರೇಮಿಯೋ ಎಂಬುದನ್ನು ತಾಯಿ ಚಾಮುಂಡೇಶ್ವರಿ, ಕಾವೇರಿ ತಾಯಿ, ನನ್ನ ಓದುಗರು ಹಾಗೂ ಮೈಸೂರು ಕೊಡಗಿನ ಜನ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದ್ದಾರೆ.

”2024ರ ಏಪ್ರಿಲ್‌ನಲ್ಲಿ ನಡೆಯುವಂತಹ ಲೋಕಸಭಾ ಚುನಾವಣೆಯಲ್ಲಿ ಜನರು ನನ್ನ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಏನು ಎಂಬುದನ್ನು ಅಂತಿಮವಾಗಿ ತೀರ್ಮಾನ ಕೊಡಬೇಕಾದವರು ನನ್ನ ಕ್ಷೇತ್ರದ ಜನ. ಅದರಾಚೆಗೆ ನಾನು ಏನೂ ಹೇಳುವುದಿಲ್ಲ” ಎಂದು ಹೇಳುವ ಮೂಲಕ ಕೊನೆಗೂ ಪ್ರತಾಪ್ ಸಿಂಹ ಘಟನೆಗೆ ಸಂಬಂಧಿಸಿದಂತೆ ಮೌನ ಮುರಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...