ಮುಂಬೈನ ಭಾಷೆ ಮರಾಠಿ, ಇತರರೂ ಅರ್ಥಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ನಾಯಕ ಯೂಟರ್ನ್

Date:

ಮರಾಠಿ ಮುಂಬೈನ ಭಾಷೆಯಾಗಿದೆ. ಹೊರಗಿನಿಂದ ಬರುವವರು ಮತ್ತು ಇತರೆ ಭಾಷೆ ಮಾತನಾಡುವವರೂ ಕೂಡಾ ಮರಾಠಿ ಭಾಷೆ ಕಲಿಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕ ಸುರೇಶ್ ಬೈಯಾಜಿ ಜೋಶಿ ಗುರುವಾರ ಹೇಳಿದ್ದಾರೆ. ಈ ಮೂಲಕ ಯೂಟರ್ನ್ ಹೊಡೆದಿದ್ದಾರೆ.

ಬುಧವಾರ ಘಟಕ್‌ಪುರದಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಜೋಶಿ ನೀಡಿದ ಹೇಳಿಕೆಯು ತೀವ್ರ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷವಾದ ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್ ಜೋಶಿ ಹೇಳಿಕೆಯನ್ನು ಟೀಕಿಸಿದ್ದರು. ಇದಾದ ಬೆನ್ನಲ್ಲೇ ಜೋಶಿ ತನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಮರಾಠಿ ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಸರಕಾರಕ್ಕೆ ವಿಜಯೇಂದ್ರ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟಕ್‌ಪುರದಲ್ಲಿ ಮಾತನಾಡಿದ್ದ ಆರ್‌ಎಸ್‌ಎಸ್ ನಾಯಕ, “ಮುಂಬೈನಲ್ಲಿ ಒಂದೇ ಭಾಷೆ ಇರುವುದಲ್ಲ. ಮುಂಬೈನ ಪ್ರತಿ ಭಾಗದಲ್ಲಿಯೂ ಬೇರೆ ಬೇರೆ ಭಾಷೆಯಿದೆ. ಘಟಕ್‌ಪುರದ ಭಾಷೆ ಗುಜರಾತಿಯಾಗಿದೆ. ಮುಂಬೈನಲ್ಲಿ ನೆಲೆಸಿದ್ದರೆ ಮರಾಠಿಯನ್ನೇ ಕಲಿಯಬೇಕು ಎಂಬ ಅಗತ್ಯವೇನಿಲ್ಲ” ಎಂದು ಹೇಳಿದ್ದರು.

ವಿಪಕ್ಷಗಳ ಟೀಕೆಗೆ ಒಳಗಾಗುತ್ತಿದ್ದಂತೆ ಯೂಟರ್ನ್ ಹೊಡೆದಿರುವ ಆರ್‌ಎಸ್‌ಎಸ್‌ ನಾಯಕ, “ಮರಾಠಿ ಮುಂಬೈನ ಸ್ಥಳೀಯ ಭಾಷೆ, ಈ ಬಗ್ಗೆ ನನಗೆ ಹೆಮ್ಮೆಯಿದೆ. ಆ ಬಗ್ಗೆ ಎರಡು ಅಭಿಪ್ರಾಯಗಳು ನನ್ನಲ್ಲಿ ಇಲ್ಲ. ಬೇರೆ ಬೇರೆ ಭಾಷೆಯನ್ನು ಮಾತನಾಡುವ ಜನರು ಮುಂಬೈನಲ್ಲಿ ಇದ್ದಾರೆ, ಆದರೆ ಸಾಮರಸ್ಯದಿಂದ ಬದುಕುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ.

“ಇತರೆ ರಾಜ್ಯಗಳಿಂದ ಬರುವವರು ಮತ್ತು ಇತರ ಭಾಷೆಗಳನ್ನು ಮಾತನಾಡುವವರೂ ಕೂಡಾ ಮರಾಠಿ ಅರ್ಥಮಾಡಿಕೊಳ್ಳಬೇಕು ಎಂದು ಬಯಸುತ್ತೇವೆ. ನಾನು ಘಟಕ್‌ಪುರದಲ್ಲಿ ನೀಡಿದ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...