ನಾಗಮಂಗಲ ಗಲಾಟೆ | ಕರ್ನಾಟಕದಲ್ಲೂ ಬೇಕಿದೆ ‘ಯೋಗಿ ಬುಲ್ಡೋಜರ್ ಕಾರ್ಯಾಚರಣೆ’: ಆರ್‌ ಅಶೋಕ್‌

Date:

ಉತ್ತರ ಪ್ರದೇಶದ ಮಾದರಿಯಲ್ಲಿ ಮುಸ್ಲಿಂ ಮತಾಂಧರ ಮನೆಗಳ ಮೇಲೆ ಯೋಗಿ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಅವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ. ಆಗ ಇಂತಹ ವಿಕೃತ ಮನಸ್ಥಿತಿಗೆ ಪೂರ್ಣವಿರಾಮ ಇಡಬಹುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

ನಾಗಮಂಗಲ ಗಲಾಟೆ ವಿಚಾರವಾಗಿ ಎಕ್ಸ್‌ ತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, “ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂ ಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನ ಕೂಡಲೇ ಪತ್ತೆ ಹಚ್ಚಿ” ಎಂದು ಆಗ್ರಹಿಸಿದ್ದಾರೆ.

“ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟುಗಳು, ಸರಕು-ಸರಂಜಾಮುಗಳು ಸೇರಿದಂತೆ ಒಟ್ಟು ಸುಮಾರು 25 ಕೋಟಿ ರೂ. ಹೆಚ್ಚು ಮೊತ್ತದ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಾವುದೇ ಸಮುದಾಯದ ತುಷ್ಟೀಕರಣ ನಮಗೆ ಬೇಕಿಲ್ಲ: ‌ಬಿಜೆಪಿ-ಜೆಡಿಎಸ್‌ಗೆ ಸಚಿವ ಪರಮೇಶ್ವರ್ ತಿರುಗೇಟು

“ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಇಂತಹ ಪೂರ್ವನಿಯೋಜಿತ ಕೋಮುಗಲಭೆಗಳನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ನಿರ್ಲಕ್ಷ್ಯ ಮಾಡಿದರೆ ಜನ ಸಾಮಾನ್ಯರ ರಕ್ಷಣೆ ಮಾಡುವವರು ಯಾರು? ಜನಸಾಮಾನ್ಯರು ನೆಮ್ಮದಿಯಿಂದ ತಮ್ಮ ಉದ್ಯೋಗ, ವ್ಯಾಪಾರ ಮಾಡುವುದಾದರೂ ಹೇಗೆ” ಎಂದು ಪ್ರಶ್ನಿಸಿದ್ದಾರೆ.

“ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ನಮ್ಮ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಎಂಬುದೇ ಆಕಸ್ಮಿಕ, ಅಪರೂಪವಾಗುವ ದಿನ ಬಹಳ ದೂರವಿಲ್ಲ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...