ಎನ್‌ಡಿಎ ನಾಯಕರ ಸಭೆ ಮುಕ್ತಾಯ: ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಅವಿರೋಧ ಆಯ್ಕೆ

Date:

ದೆಹಲಿಯಲ್ಲಿ ಎನ್‌ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಇಂದು ದೆಹಲಿಯ ನರೇಂದ್ರ ಮೋದಿಯವರ ನಿವಾಸದಲ್ಲಿ ಎನ್‌ಡಿಎ ನಾಯಕರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲ ಎನ್‌ಡಿಎ ನಾಯಕರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಭೆಯಲ್ಲಿ ಎಲ್ಲ ನಾಯಕರು ಮೋದಿ ಅವರನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಾಗಿ ಎನ್‌ಡಿಎ ಪ್ರಕಟಣೆಯ ಮೂಲಕ ತಿಳಿಸಿದೆ.

“ನರೇಂದ್ರ ಮೋದಿ ಪ್ರಧಾನಿಯಾಗಲಿ. ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಧ್ಯವಾದಷ್ಟು ಬೇಗ ಸರ್ಕಾರ ರಚನೆಯಾಗಲಿ. ಸರ್ಕಾರ ರಚನೆಯಲ್ಲಿ ವಿಳಂಬ ಧೋರಣೆ ಬೇಡ” ಎಂದು ನಿತೀಶ್ ಕುಮಾರ್‌ ಸಲಹೆ ನೀಡಿರುವುದಾಗಿ ತಿಳಿದುಬಂದಿದೆ.

NDA MEETING DELHI

ಖಾತೆ ಹಂಚಿಕೆ ಬಗ್ಗೆ ಬೇಡಿಕೆ ಇದ್ದರೂ ಸಹ ಸರ್ಕಾರ ರಚನೆಗೆ ಮುಖ್ಯ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಎನ್‌ಡಿಎ ಸರ್ಕಾರ ರಚನೆಗೆ ಒಕ್ಕೂಟದ ನಾಯಕರು ‘ಗ್ರೀನ್ ಸಿಗ್ನಲ್’ ನೀಡಿದ್ದಾರೆ. ಎನ್‌ಡಿಎಯ ಇಂದಿನ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ಕರ್ನಾಟಕದ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸೇರಿದಂತೆ ಒಟ್ಟು 21 ನಾಯಕರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...