ನ್ಯಾಯ ಯಾತ್ರೆ | ಸೀಟು ಹಂಚಿಕೆಯಾದ ಬೆನ್ನಲ್ಲೇ ರಾಹುಲ್ ಜೊತೆ ಹೆಜ್ಜೆ ಹಾಕಿದ ಅಖಿಲೇಶ್

Date:

ಉತ್ತರ ಪ್ರದೇಶದ ಆಗ್ರಾ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾಗಿಯಾಗಿದ್ದಾರೆ. ಎಸ್‌ಪಿ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಒಪ್ಪಂದದ ಕಸರತ್ತು ಮುಗಿಯುತ್ತಿದ್ದಂತೆಯೇ ಅಖಿಲೇಶ್‌ ಅವರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಜೊತೆ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ.

‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ನಾಯಕರಲ್ಲಿ ಅಖಿಲೇಶ್ ಕೂಡ ಒಬ್ಬರು. ನ್ಯಾಯ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟಾಗ, ‘ಸೀಟು ಹಂಚಿಕೆ ಅಂತಿಮಗೊಳ್ಳುವವರೆ ತಮ್ಮ ಪಕ್ಷವು ಯಾತ್ರೆಯಲ್ಲಿ ಭಾಗಿಯಾಗುವುದಿಲ್ಲ’ ಎಂದು ಅಖಿಲೇಶ್ ಹೇಳಿದ್ದರು. ಇದೀಗ, ಉತ್ತರ ಪ್ರದೇಶದಲ್ಲಿ 17 ಸ್ಥಾನಗಳನ್ನು ಎಸ್‌ಪಿ ಬಿಟ್ಟುಕೊಟ್ಟಿದೆ. ಅದಕ್ಕೆ ಪ್ರತಿಯಾಗಿ, ಮಧ್ಯಪ್ರದೇಶದಲ್ಲಿ ಎಸ್‌ಪಿಗೆ 1 ಸ್ಥಾನ ಬಿಟ್ಟುಕೊಡಲು ಕಾಂಗ್ರೆಸ್‌ ಒಪ್ಪಿಕೊಂಡಿದೆ. ಹೀಗೆ, ಸೀಟು ಹಂಚಿಕೆಯಾದ ಬೆನ್ನಲ್ಲೇ ಅವರು ನ್ಯಾಯ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ?: ರಾಜ್ಯಸಭಾ ಚುನಾವಣೆ: ಬಿಜೆಪಿ-ಜೆಡಿಎಸ್‌ ಅಭ್ಯರ್ಥಿಗೆ 45 ಮತ ಗಳಿಸುವುದೇ ಸವಾಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ನ್ಯಾಯ ಯಾತ್ರೆ ಪಶ್ಚಿಮ ಬಂಗಾಳದಲ್ಲಿ ಹಾದುಹೋದಾಗ ಕಾಂಗ್ರೆಸ್‌ ಮತ್ತು ತೃಣಮೂಲ ಕಾಂಗ್ರೆಸ್‌ ನಡುವೆ ಸೀಟು ಹಂಚಿಕೆ ಜಗಳ ನಡೆಯುತ್ತಿತ್ತು. ಹೀಗಾಗಿ, ಅವರು ಸಂಪೂರ್ಣವಾಗಿ ಯಾತ್ರೆಯಿಂದ ದೂರ ಉಳಿದಿದ್ದರು. ಈಗಲೂ ಸೀಟು ಹಂಚಿಕೆಯ ತಿಕ್ಕಾಟ ನಡೆಯುತ್ತಲೇ ಇದೆ. ಸೌಹಾರ್ದಯುತವಾಗಿ ಸೀಟು ಹಂಚಿಕೆ ಮಾಡಿಕೊಂಡು, ಮೈತ್ರಿಯಲ್ಲಿ ಮುನ್ನಡೆಯಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...