ಮುಂದಿನ ಅಧಿಕಾರವಧಿಯಲ್ಲಿ ಯುಸಿಸಿ, ‘ಒಂದು ದೇಶ ಒಂದು ಚುನಾವಣೆ’ ಜಾರಿ: ಅಮಿತ್ ಶಾ

Date:

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಇಡೀ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ‘ಒಂದು ದೇಶ ಒಂದು ಚುನಾವಣೆ’ ಜಾರಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶಾ ಬಿಜೆಪಿ ಧರ್ಮ ಆಧಾರಿತ ಪ್ರಚಾರದಲ್ಲಿ ತೊಡಗಿಲ್ಲ ಎಂದು ಒತ್ತಿ ಹೇಳಿದ್ದಾರೆ. ಆದರೆ ಮುಸ್ಲಿಮರಿಗೆ ಮೀಸಲಾತಿ ನೀಡುವುದನ್ನು ವಿರೋಧಿಸುವುದಾಗಿ ಪ್ರತಿಪಾದಿಸಿದರು.

ಇದನ್ನು ಓದಿದ್ದೀರಾ?  ಒಂದು ದೇಶ ಒಂದು ಚುನಾವಣೆ ಅನ್ನೋದು ಒಂದು ದೇಶ ಒಂದೇ ಪಕ್ಷ ಅನ್ನೋಕಡೆಗೆ ಹೋಗುತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ 370ನೇ ವಿಧಿಯನ್ನು ರದ್ದುಗೊಳಿಸುವುದು ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದು ಧಾರ್ಮಿಕ ವಿಷಯಗಳೆಂದು ಪರಿಗಣಿಸುವುದಾದರೆ, ಬಿಜೆಪಿ ಈ ಪ್ರಯತ್ನವನ್ನು ಮಾಡಿದೆ ಮತ್ತು ಮುಂದುವರಿಸುತ್ತದೆ ಎಂದು ಹೇಳಿದರು.

ಇನ್ನು ಚುನಾವಣಾ ಆಯೋಗ ಸರಿಯಾದ ಡೇಟಾವನ್ನು ನೀಡದ ಆರೋಪದ ಬಗ್ಗೆ ಪ್ರಸ್ತಾಪಿಸಿದ ಶಾ, “ಬಿಜೆಪಿ ಸೋತ ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಹಿಂದಿನ ಚುನಾವಣೆಗಳಲ್ಲಿ ಇದೇ ರೀತಿಯ ಪ್ರೋಟೋಕಾಲ್‌ಗಳನ್ನು ಬಳಸಲಾಗಿದೆ. ಪ್ರತಿಪಕ್ಷಗಳ ಕಳವಳ ಆಧಾರರಹಿತ” ಎಂದು ವಾದಿಸಿದರು.

ಇದನ್ನು ಓದಿದ್ದೀರಾ? ʼಒಂದು ದೇಶ ಒಂದು ಚುನಾವಣೆʼಯೋ, ಇದೊಂದು ಹೂವಿನ ರೂಪದ ಕಣ್ಕಟ್ಟೋ ಅಥವಾ ಹಲವಾರು ಭ್ರಾಂತಿಗಳೋ?

ಸಾಮಾನ್ಯವಾಗಿ ಚುನಾವಣೆ ನಡೆದ ದಿನದ ಕೊನೆಯಲ್ಲಿ ಚುನಾವಣಾ ಆಯೋಗ ಒಟ್ಟು ಮತದಾನ ಪ್ರಮಾಣದ ಸಂಖ್ಯೆ ಮತ್ತು ಶೇಕಡವಾರು ವಿವರವನ್ನು ನೀಡುತ್ತದೆ. ಅದಾದ ಬಳಿಕ ಒಂದೆರಡು ದಿನಗಳಲ್ಲಿ ಅಂತಿಮ ಲೆಕ್ಕಾಚಾರವನ್ನು ತಿಳಿಸುತ್ತದೆ. ಆದರೆ ಈ ಬಾರಿ ಚುನಾವಣಾ ಆಯೋಗ ಮೊದಲೆರಡು ಹಂತಗಳಲ್ಲಿ ಅಂತಿಮ ಮತದಾನ ಪ್ರಮಾಣದ ಡೇಟಾ ನೀಡಲು 11 ದಿನಗಳು ತೆಗೆದುಕೊಂಡಿದೆ. ಅದು ಕೂಡಾ ಬರೀ ಶೇಕಡವಾರು ಲೆಕ್ಕಾಚಾರವನ್ನು ಬಹಿರಂಗಪಡಿಸಿದೆ.

ಚುನಾವಣೆ ನಡೆದ ದಿನದ ಮತದಾನ ಪ್ರಮಾಣದ ಡೇಟಾ ಮತ್ತು ಅಂತಿಮ ಮತದಾನ ಪ್ರಮಾಣದ ಡೇಟಾದ ನಡುವೆ ಶೇಕಡ 4ರಷ್ಟು ವ್ಯತ್ಯಾಸ ಸಾಮಾನ್ಯ. ಆದರೆ ಈ ಲೋಕಸಭೆ ಚುನಾವಣೆಯಲ್ಲಿ ಡೇಟಾದಲ್ಲಿ ಸುಮಾರು ಶೇಕಡ 6-9ರಷ್ಟು ವ್ಯತ್ಯಾಸ ಕಂಡು ಬಂದಿದೆ. ಇದನ್ನು ವಿಪಕ್ಷಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...