ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಸಂಘಟಿತ ಯತ್ನ: ಪ್ರಿಯಾಂಕ್ ಖರ್ಗೆ ಕಿಡಿ

Date:

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಟೀಕಿಸಿ ಪೋಸ್ಟ್‌ ಮಾಡಿರುವ ಅರುವ ಸಚಿವರು, “ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆ”ಎಂದಿದ್ದಾರೆ.

“ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...