ಪವಾರ್ v/s ಪವಾರ್ | ಅತ್ತಿಗೆ-ನಾದಿನಿಯರ ಪೈಪೋಟಿ ಕಣವಾದ ಬಾರಾಮತಿ ಕ್ಷೇತ್ರ

Date:

ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದ ಒಂದೇ ಕುಟುಂಬ ರಾಜಕೀಯ ಜಿದ್ದಾಜಿದ್ದನ ಕಣವಾಗಿ ಮಾರ್ಪಟ್ಟಿದೆ. ಶರದ್ ಪವಾರ್ ಕುಟುಂಬದ ಇಬ್ಬರು ಮಹಿಳಾ ಅಭ್ಯರ್ಥಿಗಳು ಪರಸ್ಪರ ಪ್ರತಿಸ್ಪರ್ಧಿಗಳಾಗಿ ಕಣಕ್ಕಿಳಿದಿದ್ದಾರೆ. ಬಾರಾಮತಿಯಲ್ಲಿ ಶರದ್ ಪವಾರ್ ಮಗಳು, ಸಂಸದೆ ಸುಪ್ರಿಯಾ ಸುಳೆ ವಿರುದ್ಧ ಮಹಾ ಮುಖ್ಯಮಂತ್ರಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಸ್ಪರ್ಧಿಸಿದ್ದಾರೆ. ಸದ್ಯ ಕ್ಷೇತ್ರವು ಅತ್ತಿಗೆ-ನಾದಿನಿಯರ ಜಿದ್ದಿನ ಕಣವಾಗಿ ಮಾರ್ಪಟ್ಟಿದೆ.

ಮಹಾರಾಷ್ಟ್ರದಲ್ಲಿ ರಾಜಕೀಯ ವೈರುದ್ಯಗಳಲ್ಲಿ ಶಿವಸೇನೆಯಂತೆ ಎನ್‌ಸಿಪಿ ಕೂಡ ಇಬ್ಬಾಗವಾಗಿದೆ. ಅಜಿತ್ ಪವಾರ್ (ಶರದ್ ಪವಾರ್ ಅಣ್ಣನ ಮಗ) ಬಣ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದೆ. ಶರದ್ ಪವಾರ್ ಅವರ ಬಣವು ಕಾಂಗ್ರೆಸ್‌ ಜೊತೆಗೆ ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿದೆ.

ಸ್ಪರ್ಧೆಯ ಬಗ್ಗೆ ಪ್ರತಿಕ್ರಿಯಿಸಿರುವ ಸುನೇತ್ರಾ ಪವಾರ್, “ಇದು ನನಗೆ ಅದೃಷ್ಟದ ದಿನವಾಗಿದೆ. ನಾನು ಚುನಾವಣೆಯಲ್ಲಿ ಹೋರಾಡಲು ಸಮರ್ಥಳೆಂದು ಪರಿಗಣಿಸಿದ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಮಹಾಯುತಿಯ (ಶಿವಸೇನೆ, ಬಿಜೆಪಿ ಮತ್ತು ಎನ್‌ಸಿಪಿ) ಎಲ್ಲ ನಾಯಕರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾರಾಮತಿಯಲ್ಲಿನ ಚುನಾವಣಾ ಹೋರಾಟವು ಸಿದ್ಧಾಂತ ಮತ್ತು ತತ್ವಗಳದ್ದಾಗಿದೆಯೇ ಹೊರತು ಕುಟುಂಬವಲ್ಲ ಎಂದು ಎನ್‌ಸಿಪಿ (ಶರದ್ ಬಣ) ರಾಜ್ಯಾಧ್ಯಕ್ಷ ಸುನಿಲ್ ತಟ್ಕರೆ ಹೇಳಿದ್ದಾರೆ.

ಬಾರಾಮತಿಯು ಶರದ್ ಪವಾರ್ ಅವರ ಎನ್‌ಸಿಪಿಯ ಭದ್ರಕೋಟೆಯಾಗಿದೆ. 1999ರಲ್ಲಿ ಆರಂಭವಾಗಿದ್ದ ಎನ್‌ಸಿಪಿ, 2023ರ ಜುಲೈನಲ್ಲಿ ಇಬ್ಬಾಗವಾಗಿಯಿತು. ಶಿವಸೇನೆ (ಏಕನಾಥ್ ಶಿಂಧೆ ಬಣ) ನೇತೃತ್ವದ ಸರ್ಕಾರದೊಂದಿಗೆ ಅಜಿತ್ ಪವಾರ್ ಅವರ ಎನ್‌ಸಿಪಿ ಬಣ ಕೈಜೋಡಿಸಿದೆ. ಎನ್‌ಸಿಪಿ ವಿಭಜನೆಯ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದ್ದು, ಬಾರಾಮತಿ ಕ್ಷೇತ್ರವು ಜಿದ್ದಿನ ಚುನಾವಣಾ ಕದನಕ್ಕೆ ಸಾಕ್ಷಿಯಾಗಲಿದೆ.

2019ರ ಚುನಾವಣೆಯಲ್ಲಿ, ಸುಪ್ರಿಯಾ ಸುಳೆ ಅವರು ಎನ್‌ಸಿಪಿ ಅಭ್ಯರ್ಥಿಯಾಗಿ ಬಾರಾಮತಿ ಕ್ಷೇತ್ರದಲ್ಲಿ ಗೆದ್ದು, ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...