ಪೆನ್‌ಡ್ರೈವ್ ಪ್ರಕರಣ | ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ತಡೆದಿರುವವರು ಯಾರು? ಡಿಕೆಶಿ

Date:

“ಪೆನ್‌ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕುಮಾರಸ್ವಾಮಿ ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದರು.

ಪೆನ್‌ಡ್ರೈವ್ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ” ಎಂದು ತಿಳಿಸಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...