ಬೆಲೆ ಏರಿಕೆ ಬಗ್ಗೆ ಮಾತನಾಡುವ ಧಮ್ಮು ತಾಕತ್ತು ಶೋಭಾ ಕರಂದ್ಲಾಜೆಯವರಿಗಿಲ್ಲ; ಕಾಂಗ್ರೆಸ್ ಲೇವಡಿ

Date:

  • ಬೆಲೆ ಏರಿಕೆ ವಿಚಾರ ಮಾತನಾಡದೆ ಹೊರಟ ಶೋಭಾ ಕರಂದ್ಲಾಜೆ
  • ಕೇಂದ್ರ ಸಚಿವರ ಪತ್ರಿಕಾಗೋಷ್ಠಿ ವಿಚಾರದಲ್ಲಿ ವಿಪಕ್ಷ ಕಾಂಗ್ರೆಸ್ ಕಿಡಿ

ಅಗತ್ಯ ವಸ್ತುಗಳ ಬೆಲೆ ಏರಿಕೆಗಳ ಬಗ್ಗೆ ಮಾತಾಡಲು ಧಮ್ಮು ತಾಕತ್ತು ಇಲ್ಲದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರಿಕಾಗೋಷ್ಠಿಯಿಂದ ಪಲಾಯನ ಮಾಡಿದ್ದಾರೆ. ಇದು ಬಿಜೆಪಿಯ ಜನವಿರೋಧಿ ನಡೆಗೆ ಸಾಕ್ಷಿ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ನಮ್ಮ ಪಕ್ಷ ಜನಪರ ಘೋಷಣೆಗಳ ಮೂಲಕ ಭರವಸೆ ಮೂಡಿಸುತ್ತಿದೆ. ಆದರೆ ಅಗತ್ಯ ವಸ್ತುಗಳ ಬೆಲೆ ಏರಿಕೆಗಳ ಬಗ್ಗೆ ಮಾತಾಡಲು ದಮ್ಮು ತಾಕತ್ತು ಇಲ್ಲದೆ ಬಿಜೆಪಿ ಪಲಾಯನ ಮಾಡುತ್ತಿದೆ ಎಂದು ಕಿಡಿಕಾರಿದೆ.

ಇನ್ನು ಶೋಭಾ ಕರಂದ್ಲಾಜೆ ಅವರ ಮಾಧ್ಯಮಗೋಷ್ಠಿ ಉಲ್ಲೇಖಿಸಿರುವ ಕಾಂಗ್ರೆಸ್, “ಬಿಜೆಪಿಯ ಅಜೆಂಡಾ ಏನು ಎನ್ನುವುದು ಕೇಂದ್ರ ಸಚಿವೆಯ ಮಾತುಗಳಿಂದ ಸ್ಪಷ್ಟವಾಗಿದೆ” ಎಂದು ಹೇಳಿದೆ. ಜೊತೆಗೆ ಬಿಜೆಪಿಯನ್ನು ಕುಟುಕಿರುವ ವಿಪಕ್ಷ, ಅಭಿವೃದ್ಧಿಯನ್ನೇ ಮಾಡದ ರಾಜ್ಯ ಬಿಜೆಪಿಗೆ ಅಭಿವೃದ್ಧಿ ಬಗ್ಗೆ ಮಾತಾಡಲು ಧೈರ್ಯ ಬರುವುದಾದರೂ ಹೇಗೆ?” ಎಂದು ಪ್ರಶ್ನಿಸಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...