ಆರು ದಿನಗಳ ರಾಜ್ಯ ಪ್ರವಾಸ ನಡೆಸಲಿರುವ ಪೃಥ್ವಿ ರೆಡ್ಡಿ, ಮುಖ್ಯಮಂತ್ರಿ ಚಂದ್ರು

Date:

  • ಆರು ಜಿಲ್ಲೆಗಳಲ್ಲಿ ಆಪ್ ಜನಸಭೆ ಹಾಗೂ ರೋಡ್‌ ಷೋ
  • ಮಾ. 26ರಿಂದ ಮಾ. 31ರವರೆಗೆ ನಡೆಯಲಿರುವ ಪ್ರವಾಸ

ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಆಮ್‌ ಆದ್ಮಿ ಪಾರ್ಟಿಯು ಒಟ್ಟು ಆರು ದಿನಗಳ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದು, ಇದರ ನೇತೃತ್ವವನ್ನು ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ವಹಿಸಲಿದ್ದಾರೆ.

ಮಾರ್ಚ್‌ 26ರಿಂದ ಮಾರ್ಚ್‌ 31ರವರೆಗೆ ರಾಜ್ಯ ಪ್ರವಾಸ ನಡೆಯಲಿದೆ. ಈ ಆರು ದಿನಗಳಲ್ಲಿ ಆರು ಜಿಲ್ಲೆಗಳಿಗೆ ಭೇಟಿ ನೀಡಿ, ಜನಸಭೆ ಹಾಗೂ ರೋಡ್‌ ಷೋ ನಡೆಸಲಿದ್ದಾರೆ.

ಮಾರ್ಚ್‌ 26ರ ಬೆಳಗ್ಗೆ 11 ಗಂಟೆಗೆ ಬೀದರ್‌ ಜಿಲ್ಲೆಯ ಔರಾದ್‌ನಲ್ಲಿ ಜನಸಭೆ ಹಾಗೂ ಸಂಜೆ 4 ಗಂಟೆಗೆ ಬೀದರ್‌ ದಕ್ಷಿಣದಲ್ಲಿ ಜನಸಭೆ ನಡೆಸಲಿದ್ದಾರೆ. ಮಾರ್ಚ್‌ 27ರ ಬೆಳಗ್ಗೆ 11 ಗಂಟೆಗೆ ವಿಜಯಪುರದ ಇಂಡಿಯಲ್ಲಿ ಜನಸಭೆ ಹಾಗೂ ಸಂಜೆ 4 ಗಂಟೆಗೆ ಬಾಗಲಕೋಟೆಯ ತೇರದಾಳದಲ್ಲಿ ಜನಸಭೆ ನಡೆಸಲಿದ್ದಾರೆ. ಮಾರ್ಚ್‌ 28ರ ಬೆಳಗ್ಗೆ 11 ಗಂಟೆಗೆ ಬಾಗಲಕೋಟೆಯಲ್ಲಿ ರೋಡ್‌ ಷೋ ಹಾಗೂ ಸಂಜೆ 4 ಗಂಟೆಗೆ ಬದಾಮಿಯಲ್ಲಿ ಜನಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್‌ 29ರ ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಜನಸಭೆ ಹಾಗೂ ಸಂಜೆ 4 ಗಂಟೆಗೆ ಧಾರವಾಡದ ಕಲಘಟಗಿಯಲ್ಲಿ ಜನಸಭೆ ನಡೆಸಲಿದ್ದಾರೆ. ಮಾರ್ಚ್‌ 30ರ ಬೆಳಗ್ಗೆ 10 ಗಂಟೆಗೆ ಧಾರವಾಡದಲ್ಲಿ ರೋಡ್‌ ಷೋ ಹಾಗೂ ಜನಸಭೆಯಲ್ಲಿ ಭಾಗವಹಿಸಿ, ಅದೇ ದಿನ ಸಂಜೆ 4 ಗಂಟೆಗೆ ಹಾವೇರಿಯ ಬ್ಯಾಡಗಿಯಲ್ಲಿ ಜನಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಮಾರ್ಚ್‌ 31ರ ಬೆಳಗ್ಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಜನಸಭೆ ನಡೆಸುವುದರೊಂದಿಗೆ ಈ ರಾಜ್ಯಪ್ರವಾಸ ಅಂತ್ಯಗೊಳ್ಳಲಿದೆ ಎಂದು ಪಕ್ಷ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...