ತೆಲಂಗಾಣಕ್ಕೆ ನೀಡಿರುವ 6 ಗ್ಯಾರಂಟಿ ಶೀಘ್ರ ಜಾರಿ: ಕಾಂಗ್ರೆಸ್‌ ನಾಯಕ ರೇವಂತ್ ರೆಡ್ಡಿ

Date:

ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಪಕ್ಕಾ ಆಗಿದೆ. ಈ ಹಿನ್ನೆಲೆ, ತೆಲಂಗಾಣದಲ್ಲಿರುವ ಗಾಂಧಿ ಭವನದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಕಾರ್ಯಕರ್ತರು ಸಿಹಿ ಹಂಚಿ, ತಿಂದು ಕುಣಿದು ಕುಪ್ಪಳಿಸುತ್ತಿದ್ದಾರೆ.

ಈ ವೇಳೆ, ಮಾದ್ಯಮದವರೊಂದಿಗೆ ಮಾತನಾಡಿದ ಟಿಪಿಸಿಸಿ ಮುಖ್ಯಸ್ಥ ರೇವಂತ್ ರೆಡ್ಡಿ, “ಚುನಾವಣೆಗೂ ಮುನ್ನ ತೆಲಂಗಾಣಕ್ಕೆ ನೀಡಿರುವ 6 ಭರವಸೆಗಳನ್ನು ಜಾರಿಗೊಳಿಸುತ್ತೇವೆ. ಪಕ್ಷವನ್ನು ಮುನ್ನಡೆಸಲು ಎಲ್ಲ ಹಿರಿಯರ ಸಹಕಾರವಿದೆ” ಎಂದರು.

“ಮತದಾರರು ಪ್ರಜಾಪ್ರಭುತ್ವ ಮರುಸ್ಥಾಪಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಪ್ರಗತಿ ಭವನವನ್ನು ಅಂಬೇಡ್ಕರ್ ಪ್ರಜಾ ಭವನವನ್ನಾಗಿ ಪರಿವರ್ತಿಸಲಾಗುವುದು. ಸಾಮಾನ್ಯ ಜನರಿಗಾಗಿ ಸೆಕ್ರೆಟರಿಯೇಟ್ ಗೇಟ್ ತೆರೆಯಲಾಗುವುದು. ತೆಲಂಗಾಣದಲ್ಲಿ ಭಾರತ್ ಜೋಡೋ ಯಾತ್ರೆ 21 ದಿನಗಳ ಕಾಲ ನಡೆಯಿತು. ಈ ಗೆಲುವು ತೆಲಂಗಾಣದ ಹುತಾತ್ಮರಿಗೆ ಸಮರ್ಪಿಸಲಾಗಿದೆ. ಡಿಸೆಂಬರ್ 3ರ ಇತಿಹಾಸದಲ್ಲಿ ದಾಖಲಾಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಇಬ್ಬರ ಬಂಧನ

ತೆಲಂಗಾಣದ ಗಾಂಧಿ ಭವನದಲ್ಲಿ ಸಂಭ್ರಮಾಚರಣೆ ನಡೆಯುತ್ತಿದ್ದು, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರೇವಂತ್ ರೆಡ್ಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...