ಬಿಜೆಪಿ, ಮೋದಿ ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ: ಸಿಎಂ ಸಿದ್ದರಾಮಯ್ಯ

Date:

ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಅವರು ಬುಧವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ” ಎಂದು ಹೇಳಿದರು.

“ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ. ರಾಹುಲ್ ಗಾಂಧಿ ಯವರು ಈ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ನಾನು ಅವರಿಗೆ ತುಂಬಿ ಹೃದಯದ ಅಭಿನಂದನೆ ತಿಳಿಸಬಯಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಲಿನ ಉತ್ಪಾದನೆ 99 ಲಕ್ಷಕ್ಕಿಂತ ಹೆಚ್ಚಾಗಿದೆ

“ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷಕ್ಕಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ. ಅರ್ಧ ಲೀಟರ್ ಪ್ಯಾಕೆಟ್ ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗುಲುವ 2.10 ರೂ.ಗಳನ್ನು ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ” ಎಂದು ಪುನರುಚ್ಚರಿಸಿದರು.

“ಮಾರುಕಟ್ಟೆ ಅಗತ್ಯವಿದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗಿರುವುದನ್ನು ಹೆಚ್ಚು ನೀಡಿ ಅದಕ್ಕೆ ತಕ್ಕ ದರವನ್ನಷ್ಟೇ ನಿಗದಿ ಮಾಡಲಾಗಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...