ಪ್ರಧಾನ ಮಂತ್ರಿ ಚೀನೀ ಯೋಜನೆಗಳು; ಬಿಜೆಪಿಯ ಚೀನೀ ಸಂಬಂಧ ಟೀಕಿಸಿದ ರಾಹುಲ್ ಗಾಂಧಿ

Date:

  • ‘ಪ್ರಧಾನ ಮಂತ್ರಿ ಚೀನೀ ಯೋಜನೆಗಳು’ ಎಂದು ಟೀಕಿಸಿದ ರಾಹುಲ್ ಗಾಂಧಿ
  • ಗೌತಮ್ ಅದಾನಿ ಯೋಜನೆಗಳಲ್ಲಿ ಚೀನೀ ಕಂಪನಿಯ ಪಾತ್ರದ ಬಗ್ಗೆ ಪ್ರಶ್ನೆ

ಪ್ರಧಾನ ಮಂತ್ರಿಯ ಆಪ್ತ ಉದ್ಯಮಪತಿಗಳು ಚೀನಾ ಜೊತೆಗೆ ಔದ್ಯಮಿಕ ಯೋಜನೆಗಳನ್ನು ಹೊಂದಿದ್ದಾರೆಯೆ? ರಾಹುಲ್ ಗಾಂಧಿ ಅವರು ಇಂದು ಟ್ವೀಟ್ ಮೂಲಕ ಚೀನಾದ ಉದ್ಯಮಪತಿಗಳ ಜೊತೆಗೆ ಭಾರತೀಯ ಉದ್ಯಮಿ ಗೌತಮ್ ಅದಾನಿಗೆ ಇರುವ ಸಂಬಂಧವೇನು ಎಂದು ಪ್ರಶ್ನಿಸಿದ್ದಾರೆ.

“ಚೀನಾ ಕುರಿತಾಗಿ ಬಿಜೆಪಿಯ ಹೇಳಿಕೆಗೆ ನಿಮ್ಮ ಅಭಿಪ್ರಾಯವೇನು” ಎಂದು ಮಾಧ್ಯಮಗಳು ರಾಹುಲ್ ಗಾಂಧಿ ಅವರನ್ನು ಪದೇಪದೆ ಪ್ರಶ್ನಿಸುತ್ತಿದ್ದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಈ ಟ್ವೀಟ್ ಮಾಡಿದ್ದಾರೆ.

“ಪಿಎಂಸಿ ಯೋಜನೆಗಳು- ‘ಪ್ರಧಾನ ಮಂತ್ರಿ ಚೈನೀಸ್’ ಪ್ರಾಜೆಕ್ಟ್‌ಗಳು? ಭಾರತದ ನಿರ್ಣಾಯಕ ಬಂದರುಗಳು, ವಿಮಾನ ನಿಲ್ದಾಣಗಳು, ರೈಲ್ವೆ ಹಳಿಗಳು ಹಾಗೂ ವಿದ್ಯುತ್ ಲೈನ್‌ಗಳನ್ನು ಚೀನೀ ಕಂಪನಿಗಳು ನಿರ್ಮಾಣ ಮಾಡಿ ನಿಯಂತ್ರಿಸುತ್ತಿರುವುದೇಕೆ?” ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಎನ್‌ಸಿಇಆರ್‌ಟಿ ಪರಿಷ್ಕೃತ ಪಠ್ಯ | ಮೊಘಲರು, ಜಾತಿ ವ್ಯವಸ್ಥೆ ಮುಂತಾದ ಐತಿಹಾಸಿಕ ಸಂಗತಿಗಳು ಕಡಿತ

ತಮ್ಮ ಟ್ವೀಟ್‌ಗೆ ಸಾಕ್ಷಿಯಾಗಿ ಅವರು ‘ಅದಾನಿ ವಾಚ್‌’ ಎನ್ನುವ ಒಂದು ವೆಬ್‌ಸೈಟ್‌ನ ಲಿಂಕ್ ಲಗತ್ತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...