ಅತ್ಯಾಚಾರ ಪ್ರಕರಣ | ಯಾವುದೇ ಕ್ಷಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನ ಸಾಧ್ಯತೆ

Date:

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಹೆಚ್‌ ಡಿ ರೇವಣ್ಣ ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಸಿದ್ಧತೆ ನಡೆಸಿದೆ.

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬಂದಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ರೇವಣ್ಣ ಭಾನುವಾರ ಸಂಜೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

‌ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಹೆಚ್‌ ಡಿ ರೇವಣ್ಣ ಅವರನ್ನು ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲೇ ಶನಿವಾರ ಸಂಜೆ ಎಸ್‌ಐಟಿ ಬಂಧಿಸಿತ್ತು. ಇನ್ನೂ ಹೆಚ್ಚಿಗೆ ತಲೆಮರೆಸಿಕೊಂಡು ಓಡಾಡಿದ್ರೆ ಕುಟುಂಬದ ವರ್ಚಸ್ಸಿಗೆ ಮತ್ತಷ್ಟು ಹಾನಿಯಾಗಬಹುದೆಂದು ಕುಟುಂಬ ಸದಸ್ಯರ ಸಲಹೆ ಮೇರೆಗೆ ಪ್ರಜ್ವಲ್‌ ಎಸ್‌ಐಟಿಗೆ ಶರಣಾಗಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜ್ವಲ್‌ ರೇವಣ್ಣ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆ ಹೆಚ್ಚಿದ್ದು, ಎಸ್‌ಐಟಿ ತಂಡ ವಿಮಾನ ನಿಲ್ದಾಣದಲ್ಲಿ ಬಂಧಿಸಲು ಬಿಡು ಬಿಟ್ಟಿದೆ. ಹಾಗೆಯೇ ಮಂಗಳೂರು ವಿಮಾನ ನಿಲ್ದಾಣದಲ್ಲೂ ಪ್ರಜ್ವಲ್‌ ಆಗಮಿಸುವ ಮಅತುಗಳು ಕೇಳಿಬಂದಿದ್ದು, ಅಲ್ಲೂ ಕೂಡ ಎಸ್‌ಐಟಿ ಅಧಿಕಾರಿಗಳು ಬಂಧಿಸಲು ಸಜ್ಜಾಗಿದ್ದಾರೆ.

ಪ್ರಜ್ವಲ್‌ ದುಬೈಯಿಂದ  ಬರುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲುಕೌಟ್‌ ನೋಟಿಸ್‌ ಜಾರಿಯಾದ ಹಿನ್ನೆಲೆಯಲ್ಲಿ ವಿಮಾನದಿಂದ ಇಳಿದ ಕೂಡಲೇ ಬಂಧನವಾಗುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...