ರೇಣುಕಸ್ವಾಮಿ ಕೊಲೆ ಪ್ರಕರಣ | ಫೋನ್‌ನಲ್ಲಿ‌ ಹಲ್ಲೆಯ ವಿಡಿಯೋ ಮಾಡಿರುವುದು ಪತ್ತೆ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧದ ತನಿಖೆಯಲ್ಲಿ ಆರೋಪಿಗಳು ಹಲ್ಲೆ ಬಳಿಕ ಐಫೋನ್‌ನಲ್ಲಿ ವಿಡಿಯೋ ರೆಕಾರ್ಡ್‌ ಮಾಡಿರುವುದು ಪತ್ತೆಯಾಗಿದೆ.

ಹಲ್ಲೆ ಬಳಿಕ ಹೊಡೆದ ಜಾಗದಲ್ಲಿ ರೇಣುಕಸ್ವಾಮಿ ಕುಸಿದು ಬಿದ್ದಿದ್ದರಂತೆ. ಸ್ಯಾಕ್ಷಿ ನಾಶ ಮಾಡಬೇಕು ಎಂದು ಸಂಚು ಮಾಡಲಾಗಿತ್ತು. ಅದರಲ್ಲಿಯೇ ಒಬ್ಬ ಆರೋಪಿ ಹಲ್ಲೆ ನಡೆದ ಬಳಿಕ ಐಫೋನ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರೆ ಎನ್ನುವುದು ಗೊತ್ತಾಗಿದೆ.

ರೇಣುಕಸ್ವಾಮಿ ಕೊಲೆ ಸಂಬಂಧ ಐವರು ಆರೋಪಿಗಳಿಗೆ ಸಿಮ್ ಕಾರ್ಡ್ ಕೊಟ್ಟಿದ್ದವರ ವಿಚಾರಣೆಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಮಾಡುತ್ತಿದ್ದಾರೆ. ಸಿಮ್ ಕಾರ್ಡ್ ಕೊಟ್ಟ ಬಗ್ಗೆ ಐವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಆರೋಪಿ ನಟ ದರ್ಶನ್‌ಗೆ ಹೇಮಂತ್ ಸಿಮ್ ಕೊಟ್ಟಿದ್ದು,ಪ್ರಕಾಶ್ ನಗರ ನಿವಾಸಿ ಹೇಮಂತ್ ವಿಚಾರಣೆ ನಡೆಸಿ ಪೊಲೀಸರು ಹೇಳಿಕೆ ದಾಖಲಿಸಿದ್ದರು.

ದರ್ಶನ್‌ಗೆ ಸಿಮ್ ಕೊಟ್ಟಿದ್ದ ಬಗ್ಗೆ ಹೇಮಂತ್ ವಿಚಾರಣೆ ಆಗಿದೆ. ಅದೇ ರೀತಿ ಎ1 ಆರೋಪಿ ಪವಿತ್ರಾಗೌಡಗೆ ಸಿಮ್ ಕಾರ್ಡ್ ಕೊಟ್ಟಿದ್ದ ವ್ಯಕ್ತಿ ವಿಚಾರಣೆ ಆಗಿದೆ. ಮನೋಜ್ ಎಂಬಾತನ ವಿಚಾರಣೆ ನಡೆಸಿ ಪೊಲೀಸರು ಮಾಹಿತಿ ಪಡೆದಿದ್ದಾರೆ.

ಮನೋಜ್ ಬಸವೇಶ್ವರನಗರ ನಿವಾಸಿಯಾದ್ದರು. ಹಾಗೂ ಉಳಿದ ಮೂವರು ಆರೋಪಿಗಳಿಗೆ ಸಿಮ್ ಕೊಟ್ಟವರ ವಿಚಾರಣೆ ಆಗಿದೆ. ಕಾರ್ತಿಕ್, ಕೇಶವಮೂರ್ತಿ, ನಿಖಲಿ ನಾಯಕ್ ಗೆ ಸಿಮ್ ಕಾರ್ಡ್ ಕೊಟ್ಟವರ ವಿಚಾರಣೆ ನಡೆಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...