ಹೆಣ್ಣು ಮಕ್ಕಳ ಸುರಕ್ಷತೆಗೆ ಗ್ಯಾರಂಟಿ ಇಲ್ಲದಾಗ, ನಿಮ್ಮ ಗ್ಯಾರಂಟಿಗಳು ಇನ್ನೆಷ್ಟು ಯೋಗ್ಯ: ಬಿಜೆಪಿ ಪ್ರಶ್ನೆ

Date:

ಕರ್ನಾಟಕದಲ್ಲಿ ಮಹಿಳೆಯರ ಸುರಕ್ಷತೆಗೆ ಯಾವುದೇ ಗ್ಯಾರಂಟಿ ಇಲ್ಲ. ಮಹಿಳೆಯರನ್ನು ಸುರಕ್ಷಿತವಾಗಿಸಬೇಕಿದ್ದ ಹೊದಿಕೆಯ ತುಂಬಾ ರಂಧ್ರಗಳೇ ತುಂಬಿವೆ ಎಂದು ಬಿಜೆಪಿ ಹರಿಹಾಯ್ದಿದೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, “ಕರ್ನಾಟಕವನ್ನು ಕಾಂಗ್ರೆಸ್‌ ಸರ್ಕಾರ ತಾಲಿಬಾನ್ ಅನ್ನಾಗಿಸುತ್ತಿದೆಯೇ? ಬೆಳಗಾವಿಯ ಒಬ್ಬ ಮಹಿಳೆಯ ಅಮಾನವೀಯ ಕಿರುಕುಳ ಮತ್ತು ದೌರ್ಜನ್ಯ, ಮತ್ತೊಬ್ಬ ಮಹಿಳೆಯ ಮೂಗಿಗೆ ಕತ್ತರಿ, ಈಗ ಹಾವೇರಿಯಲ್ಲಿ ಮುಸ್ಲಿಂ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ. ಗೃಹಲಕ್ಷ್ಮಿಯರಿಗೆ ಇಂತಹ ಭಾಗ್ಯವೇ” ಎಂದು ಪ್ರಶ್ನಿಸಿದೆ.

“ಗಾಂಧಿ ತತ್ವದ ಬಗ್ಗೆ ಭಾಷಣ ಮಾಡುವ ಸಿಎಂ ಸಿದ್ದರಾಮಯ್ಯ ಅವರೇ, ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಸ್ತ್ರೀ ಸ್ವಾತಂತ್ರ್ಯ ಮತ್ತು ಘನತೆಯ ಆದರ್ಶ ನಿಮ್ಮ ನಾಯಕತ್ವದಲ್ಲಿ ಛಿದ್ರ ಛಿದ್ರವಾಗಿದೆ. ನಮ್ಮ ತಾಯಂದಿರ, ಸಹೋದರಿಯರ, ಹೆಣ್ಣು ಮಕ್ಕಳ ಸುರಕ್ಷತೆಗೆ ಗ್ಯಾರಂಟಿ ಇಲ್ಲದಾಗ, ನಿಮ್ಮ ಗ್ಯಾರಂಟಿಗಳು ಇನ್ನೆಷ್ಟು ಯೋಗ್ಯ ಅನಿಸಿಕೊಳ್ಳುತ್ತವೆ?” ಎಂದು ಕುಟುಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನ್ನಪೂರ್ಣಿ ‘ನಿಷೇಧ’- ಧರ್ಮಗಳ ನಡುವೆ ಬೆಂಕಿ ಇಟ್ಟು ಬೇಳೆ ಬೇಯಿಸುವ ಕೃತ್ಯ

ಕಾಂಗ್ರೆಸ್ ಮತ್ತು ಎಡಬಿಡಂಗಿಗಳ ಪ್ರಶ್ನೆ ರಾಮ ಮಂದಿರಾನೇ ಯಾಕೆ? ಮಂದಿರದ ಬದಲು ಆಸ್ಪತ್ರೆ, ಶಾಲೆ, ಬಡವರಿಗೆ ಮನೆ ಕಟ್ಟಬಹುದು ಎನ್ನುವವರ ಗಮನಕ್ಕೆ; ಮೆಡಿಕಲ್‌ ಕಾಲೇಜುಗಳು – 314, ಎಐಎಂಎಂಎಸ್‌ಗಳು – 24, ಹೊಸ ಐಐಟಿಗಳು – 6, ಹೊಸ ಐಐಐಟಿಗಳು – 16, ಬಡವರಿಗಾಗಿ ಮನೆ – 4 ಕೋಟಿ, ಗ್ಯಾಸ್‌ ಸೌಲಭ್ಯ ಪಡೆದ ಮನೆಗಳು – 10 ಕೋಟಿ, ಬಡವರ ಬ್ಯಾಂಕ್‌ ಖಾತೆ – 50 ಕೋಟಿ, ಟಾಯ್ಲೆಟ್‌ಗಳ ನಿರ್ಮಾಣ – 10 ಕೋಟಿ, ವಂದೇ ಭಾರತ್‌ ರೈಲುಗಳು – 29, ಕೇವಲ 9 ವರ್ಷಗಳಲ್ಲಿ ಇಷ್ಟೆಲ್ಲಾ ಸಾಧನೆ ಆಗಿದೆ, ಈಗ ರಾಮ ಮಂದಿರವೂ ಆಗಿದೆ” ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...