ಸ್ಯಾಮ್ ಪಿತ್ರೋಡ ಮುನ್ನೆಲೆ ಗಾಯಕ, ಡಿ ಕೆ ಸುರೇಶ್‌ ಅವರ ಹಿನ್ನೆಲೆ ಗಾಯಕ: ಆರ್‌ ಅಶೋಕ್

Date:

ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷರಾಗಿದ್ದ ಸ್ಯಾಮ್ ಪಿತ್ರೋಡ ಹೇಳಿಕೆ ದೇಶವನ್ನು ಛಿದ್ರ ಮಾಡುವ ಹೇಳಿಕೆ. ಡಿ ಕೆ ಸುರೇಶ್‌ ಅವರ ಹಿನ್ನೆಲೆ ಗಾಯಕ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಟೀಕಿಸಿದರು.

ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾತನಾಡಿದ ಅವರು, “ದಕ್ಷಿಣ ಭಾರತೀಯರನ್ನು ಆಫ್ರಿಕಾ ಜನರಿಗೆ ಹೋಲಿಕೆ ಮಾಡಿದ ಸ್ಯಾಮ್ ಪಿತ್ರೋಡ 420 ಆಗಿದ್ದಾರೆ. ಅವರು ದೇಶ ವಿಭಜನೆಯ ಮುನ್ನಲೆ ಗಾಯಕರು” ಎಂದು ಕಿಡಿಕಾರಿದರು.

“ಸಿಎಂ ಸಿದ್ದರಾಮಯ್ಯ ಅವರೇ ಯಾವಾಗ ಆಫ್ರಿಕಾಗೆ ಹೋಗುತ್ತಿರಾ? ಕಾಂಗ್ರೆಸ್ ಇದೀಗ ಬಣ್ಣದ ಭಾಗ್ಯವನ್ನು ಕೊಡುತ್ತಿದೆ. ಬಣ್ನದ ಗ್ಯಾರಂಟಿಗಳನ್ನು ಕೊಡುತ್ತಿದೆ. ಬಣ್ಣದ ಜನಾಂಗೀಯ ಗಲಭೆಯನ್ನು ಸಾವಿರಾರು ಜನರು ಪ್ರಾಣ ತೆತ್ತಿದ್ದಾರೆ. ನೆಲ್ಸನ್ ಮಂಡೇಲಾ, ಮಹಾತ್ಮ ಗಾಂಧಿಯ ಹೋರಾಟ ಇದಕ್ಕೆ ಅಂತ್ಯ ಹಾಡಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಭಾರತೀಯನೇ ಅಲ್ಲ ಎಂಬ ಪ್ರಶ್ನೆಯನ್ನು ಸ್ಯಾಮ್ ಪಿತ್ರೋಡ ಎತ್ತಿದ್ದಾರೆ. ನಮಗೆ 5000 ವರ್ಷದ ಇತಿಹಾಸ ಇದೆ. ಹಾಗಿದ್ದರೂ ನಮ್ಮನ್ನು ಆಫ್ರಿಕಾದ ಜನರಿಗೆ ಹೋಲಿಕೆ ಮಾಡಿದ್ದಾರೆ. ಸೋನಿಯಾ ಗಾಂಧಿ ಇಟಲಿಯಿಂದ ಬಂದಿದ್ದರೂ ಅವರನ್ನು ಭಾರತೀಯರು ಎಂದು ಒಪ್ಪಿಕೊಳ್ಳಿ ಎಂದು ಕಾಂಗ್ರೆಸ್‌ನವರು ಒತ್ತಾಯ ಮಾಡ್ತಾರೆ. ಹಾಗಾದರೆ ಸೋನಿಯಾ ಯಾರು ಎಂದು ಪಿತ್ರೋಡ ಹೇಳಬೇಕು” ಎಂದು ಆಗ್ರಹಿಸಿದರು.

“ಸೋನಿಯಾ ಗಾಂಧಿ ಇಟಲಿಯವರಾದರೂ ನಾವು ಅವರನ್ನು ಭಾರತೀಯ ಸೊಸೆ ಎಂದು ಒಪ್ಪಿಕೊಂಡಿದ್ದೇವೆ. ರಾಹುಲ್ ಗಾಂಧಿ ಈ ಚುನಾವಣೆಯ ಬಳಿಕ ಇಟಲಿಗೆ ಹೋಗುತ್ತಾರೆ ಎಂದು ಗೊತ್ತಿದ್ದರೂ ನಾವು ಅವರನ್ನು ಭಾರತೀಯರು ಎಂದು ಒಪ್ಪಿಕೊಂಡಿದ್ದೇವೆ ಅಲ್ವಾ? ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...