ಲೈಂಗಿಕ ಹಗರಣ | ಸಂಸದ ಪ್ರಜ್ವಲ್‌ ವಿರುದ್ಧ ಎಸ್ಐಟಿ ಲುಕ್‌ಔಟ್ ನೋಟಿಸ್ ಜಾರಿ: ಸಚಿವ ಪರಮೇಶ್ವರ್

Date:

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕ್ರಮ ಕೈಗೊಳ್ಳುವಂತೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ” ಎಂದರು.

“ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತ ಮಾಜಿ ಸಚಿವ ಎಚ್ ಡಿ ರೇವಣ್ಣ ಎಸ್ ಐ ಟಿ ವಿಚಾರಣೆಗೆ ಹಾಜರಾಗದಿದ್ದರೆ ಅವರನ್ನು ಸಹ ಬಂಧಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ‌ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ಆರೋಪಿಗಳಾಗಿದ್ದಾರೆ. ಪ್ರಕರಣ ದಾಖಲಾಗುವ‌ ಮುನ್ನವೇ ಪ್ರಜ್ವಲ್‌ ದೇಶದಿಂದ‌ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ.

ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆ‌ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ‌ ಲುಕ್ ಔಟ್ ನೋಟಿಸ್ ಜಾರಿ‌ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ. ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್‌ ಪತ್ತೆಯಾಗದಿದ್ದರೆ, ಆತನ ಪತ್ತೆಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...