‘ಭಾರತದಲ್ಲಿ ಮಾಂಸಾಹಾರ ಬ್ಯಾನ್‌ ಮಾಡಿ’ ಎಂದ ಶತ್ರುಘ್ನ ಸಿನ್ಹಾ; ವ್ಯಾಪಕ ಆಕ್ರೋಶ-ಟ್ರೋಲ್

Date:

ಉತ್ತರಾಖಂಡದಲ್ಲಿ ಜಾರಿಯಾದ ‘ಏಕರೂಪ ನಾಗರಿಕ ಸಂಹಿತೆ’ (ಯುಸಿಸಿ) ಬಗ್ಗೆ ಪ್ರತಿಕ್ರಿಯಿಸಿರುವ ನಟ, ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಅವರು ‘ದೇಶಾದ್ಯಂತ ಮಾಂಸಾಹಾರವನ್ನು ನಿಷೇಧ ಮಾಡಿ’ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಉತ್ತರಾಖಂಡದಲ್ಲಿ ಯುಸಿಸಿ ಜಾರಿಗೆ ಬಂದಿರುವುದು ಖುಚಿಯ ವಿಚಾರ. ಯುಸಿಸಿಯನ್ನು ದೇಶಾದ್ಯಂತ ಜಾರಿಗೆ ತರಬೇಕು ಎಂಬುದು ನನ್ನ ಒತ್ತಾಯ. ಯುಸಿಸಿಯಲ್ಲಿ ಹಲವು ಸೂಕ್ಷ್ಮ ವಿಚಾರ ಮತ್ತು ಲೋಪದೋಷಗಳಿವೆ. ಕೇವಲ ಗೋಮಾಂಸವಲ್ಲ, ಒಟ್ಟಾರೆಯಾಗಿ ಮಾಂಸಾಹಾರವನ್ನೇ ದೇಶದಲ್ಲಿ ನಿಷೇಧಿಸಬೇಕು” ಎಂದಿದ್ದಾರೆ.

ಆದಾಗ್ಯೂ, “ಯುಸಿಸಿ ಮೂಲಕ ಉತ್ತರ ಭಾರತದಲ್ಲಿ ಕೆಲವು ನಿಯಮಗಳನ್ನು ಹೇರಬಹುದು. ಆದರೆ, ಆ ನಿಯಮಗಳನ್ನು ಈಶಾನ್ಯ ಭಾರತದಲ್ಲಿ ಹೇರಲು ಸಾಧ್ಯವಿಲ್ಲ. ಯುಸಿಸಿ ನಿಬಂಧನೆಗಳನ್ನು ರೂಪಿಸುವುದಕ್ಕೂ ಮೊದಲು ಸರ್ವಪಕ್ಷ ಸಭೆ ನಡೆಸಿ, ಸಲಹೆ, ಅಭಿಪ್ರಾಯಗಳನ್ನು ಪಡೆಯಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿನ್ಹಾ ಹೇಳಿಕೆಗೆ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗಿದೆ. “ಹೀಗೆ ಮಾತನಾಡುವವರನ್ನು ಸಂಘಿಗಳು ಎಂದು ಹೇಳಲಾಗುತ್ತದೆ. ಆದರೆ, ಸಿನ್ಹಾ ಟಿಎಂಸಿಯಲ್ಲಿದ್ದಾರೆ” ಎಂದು ಕೆಲವರು ಕಿಡಿಕಾರಿದ್ದಾರೆ.

“ಏಕರೂಪ ನಾಗರಿಕ ಸಂಹಿತೆಯಲ್ಲಿ ಯಾವ ಆಹಾರ ತಿನ್ನಬೇಕು. ಯಾವ ಆಹಾರ ತಿನ್ನಬಾರದು ಎಂಬುದರ ಬಗ್ಗೆಯೂ ಹೇಳಲಾಗಿದೆ” ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...