ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟ ಸಿದ್ದರಾಮಯ್ಯ ಸರ್ಕಾರ: ಬಿ ವೈ ವಿಜಯೇಂದ್ರ ಕಿಡಿ

Date:

ಈ ಹಿಂದೆ ಬಿಜೆಪಿ ಮೇಲೆ ಕಾಂಗ್ರೆಸ್‌ ಆಧಾರ ರಹಿತ ಶೇ.40 ಕಮಿಷನ್‌ ಆರೋಪ ಮಾಡಿತ್ತು. ಈಗ ಅದೇ ಕಾಂಗ್ರೆಸ್‌ ಸರ್ಕಾರದಲ್ಲಿ ಅದಕ್ಕೂ ಮೀರಿಸಿದಂತೆ ಕಮಿಷನ್‌ ದಂಧೆ ನಡೆಯುತ್ತಿದೆ ಎನ್ನುವುದನ್ನು ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಬಯಲು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಾಗಿಲು ತೆರೆದು ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಪರ್ಸೆಂಟೇಜ್ ವ್ಯವಹಾರವನ್ನು ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಬಯಲು ಮಾಡಿದ್ದಾರೆ” ಎಂದಿದ್ದಾರೆ.

“ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರು ಕಮಿಷನ್‌ ದಂಧೆ ಬಗ್ಗೆ ಸ್ವತಃ ಕಾಂಗ್ರೆಸ್ಸಿಗರೇ ಈ ಮಟ್ಟದಲ್ಲಿ ರೋಸಿ ಹೋಗಿದ್ದಾರೆಂದರೆ ಸಿದ್ದರಾಮಯ್ಯ ಅವರ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಭಿವೃದ್ಧಿ, ಜನಕಲ್ಯಾಣ ಕಾರ್ಯಗಳನ್ನು ಸಂಪೂರ್ಣವಾಗಿ ಮರೆತಿರುವ ಕಾಂಗ್ರೆಸ್ ಸರ್ಕಾರ ಎಲ್ಲೆಂದರಲ್ಲಿ ಭ್ರಷ್ಟಾಚಾರದ ಅಂಗಡಿಗಳನ್ನು ತೆರೆಯುವುದರ ಜತೆಗೇ ಹೆಜ್ಜೆ ಹೆಜ್ಜೆಗೂ ಎಟಿಎಂ ಮಾದರಿ ಕಮೀಷನ್ ಕೌಂಟರ್ ಗಳನ್ನೂ ತೆರೆದು ಕುಳಿತಿದೆ. ಈ ಸರ್ಕಾರವನ್ನು ಕಿತ್ತೊಗೆಯುವುದೊಂದೇ ಜನರಿಗಿರುವ ಮಾರ್ಗವಾಗಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...