ಬಿತ್ತನೆ ಬೀಜ ದುಬಾರಿ | ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ: ಜೆಡಿಎಸ್ ವಾಗ್ದಾಳಿ

Date:

ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಏರಿಕೆಯಾದ ಪರಿಣಾಮ, ಮುಕ್ತ ಮಾರುಕಟ್ಟೆಯಲ್ಲಿಯೂ ದರ ದುಪ್ಪಟ್ಟಾಗಿದೆ. ಕೃಷಿ ಸಚಿವರೇ, ಎಲ್ಲಿದ್ದೀರಪ್ಪ? ಎಂದು ಜೆಡಿಎಸ್‌ ಕಿಡಿಕಾರಿದೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿ‌ದ್ದು, “ತಕ್ಷಣವೇ ಸರ್ಕಾರ ಬಿತ್ತನೆ ಬೀಜದ ದರ ಇಳಿಕೆಗೆ ಕ್ರಮ ಕೈಗೊಳ್ಳಬೇಕು ಮತ್ತು ಮುಕ್ತ ಮಾರುಕಟ್ಟೆಯಲ್ಲಿ ದರ ಏರಿಕೆಗೆ ನಿಯಂತ್ರಣ ವಿಧಿಸಬೇಕು” ಎಂದು ಆಗ್ರಹಿಸಿದೆ.

“ಬಿತ್ತನೆ ಬೀಜದ ದರ ಶೇ.60ರಷ್ಟು ಹೆಚ್ಚಳವಾಗಿದೆ. ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ ಕಾಂಗ್ರೆಸ್‌ ಸರ್ಕಾರ ಮಾಡಿರುವ ಘನಕಾರ್ಯ ಇದು” ಎಂದು ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಘನಕಾರ್ಯವಿದು! ಕೊಟ್ಟ ಹಾಗೆ ಮಾಡಿ ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್ ಮಾಡುತ್ತಿರುವ ಕಿಡಿಗೇಡಿ ಕೆಲಸ ಇದು” ಎಂದು ವಾಗ್ದಾಳಿ ನಡೆಸಿದೆ.‌

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...