ತುಮಕೂರು|ಪರಮೇಶ್ವರ್ ಮುಖ್ಯಮಂತ್ರಿ ಆದರೆ ಖುಷಿ ಎಂದಿದ್ದೆ : ಉಲ್ಟಾ ಹೊಡೆದ ಸೋಮಣ್ಣ

Date:

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿದರೆ ನನ್ನಷ್ಟು ಖುಷಿಪಡೋ ವ್ಯಕ್ತಿ ಬೇರೆ ಯಾರು ಇಲ್ಲ ಎಂದು ಶನಿವಾರ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಕೇಂದ್ರ ಸಚಿವ ವಿ. ಸೋಮಣ್ಣ ಭಾನುವಾರ ನಾನು ಹಾಗೆ ಹೇಳಿಯೇ ಇಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.

ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ಖುಷಿ ಪಡುತ್ತೇನೆ ಎಂದು ನಾನು ಹೇಳಿಲ್ಲ. ಸಚಿವ ಪರಮೇಶ್ವರ ಅವರನ್ನು ಸಿಎಂ ಮಾಡಿದರೆ ಖುಷಿ ಪಡುತ್ತೇನೆ ಎಂದು ಹೇಳಿದ್ದೇನೆ. ಬೇಕಾದ್ರೆ ನನ್ನ ಬಳಿಯೂ ರೆಕಾರ್ಡ್ ಇದೆ ತೋರಿಸ್ತೀನಿ ಎಂದು ವಾದಿಸಿದರು.

ಸಿದ್ದರಾಮಯ್ಯ ಐದು ವರ್ಷ ಇದ್ದರೆ ಸಂತೋಷ ಪಡ್ತಿನಿ ಅಂತಾ ನಾನು ಹೇಳಿಲ್ಲ. ನಾನು ಹೇಳಿದ್ದು ಅವರ ಪಕ್ಷ ನಿರ್ಧಾರ ಮಾಡಿ ಸಚಿವ ಪರಮೇಶ್ವರ ಅವರನ್ನು ಸಿಎಂ ಮಾಡಿದ್ರೆ ನಾನು ಸಂತೋಷಪಡ್ತಿನಿ ಅಂತ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾನೂನು ಚೌಕಟ್ಟಿನಂತೆ ನಡೆದುಕೊಳ್ಳುವುದು ಅನುಭವಿ ರಾಜಕಾರಣಿಯ ಕರ್ತವ್ಯ. ರಾಜ್ಯಪಾಲರು ಕಾನೂನು ಅಡಿಯಲ್ಲಿ ತನಿಖೆ ನಡೆಸಲು ಅನುಮತಿ ನೀಡಿದ್ದಾರೆ. ಹಾಗಾಗಿ ಕಾನೂನಿನಂತೆ ನಡೆದುಕೊಂಡರೆ ಸಿದ್ದರಾಮಯ್ಯ ಮತ್ತು ಅವರ ಪಕ್ಷದ ವರ್ಚಸ್ಸು ಹೆಚ್ಚುತ್ತದೆ. ಒಂದು ಸತ್ಯ ಕಾನೂನು ತನ್ನದೆ ಕೆಲಸ ಮಾಡುತ್ತೆ. ಸಿದ್ದರಾಮಯ್ಯ ನುರಿತ ರಾಜಕಾರಣಿ.ಇಂತಹ ಸಂದರ್ಭದಲ್ಲಿ ಅವರ ಪಕ್ಷ ಹೇಳಬೇಕಾಗುತ್ತೆ. ರಾಜೀನಾಮೆ ಬಗ್ಗೆ ನಾವು ತೀರ್ಮಾನ ಮಾಡಲು ಆಗಲ್ಲ. ಪಕ್ಷ ತಿರ್ಮಾನ ಮಾಡಬೇಕು ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...