ಕೇಂದ್ರದ ತೆರಿಗೆ ತಾರತಮ್ಯ ಖಂಡಿಸಿ 8 ರಾಜ್ಯಗಳ ಸಿಎಂಗಳಿಗೆ ಸಿದ್ದರಾಮಯ್ಯ ಪತ್ರ

Date:

ಕೇಂದ್ರ ಸರ್ಕಾರವು ತೆರಿಗೆ ತಾರತಮ್ಯ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು ಎಂಟು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದಾರೆ.

ಮಹಾರಾಷ್ಟ್ರ, ಗುಜರಾತ್, ಹರಿಯಾಣ, ಪಂಜಾಬ್, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳಿಗೆ ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನದಡಿ ಸಿಎಂ ಪತ್ರ ಬರೆದಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, “ಕೇಂದ್ರ ಸರ್ಕಾರದ ಅನ್ಯಾಯದ ತೆರಿಗೆ ಹಂಚಿಕೆ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹೈಕಮಾಂಡ್ ಬಯಸುವವರೆಗೂ ಸಿದ್ದರಾಮಯ್ಯ ಅವರೇ ಸಿಎಂ, ಇದು ಬೀದಿ ಚರ್ಚೆಯಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

“ಕರ್ನಾಟಕ ಮತ್ತು ಇತರ ತಲಾವಾರು ಜಿಎಸ್‌ಡಿಪಿ ಅಧಿಕವಾಗಿರುವ ರಾಜ್ಯಗಳು ತಮ್ಮ ಆರ್ಥಿಕ ಕಾರ್ಯಕ್ಷಮತೆಗಾಗಿ ದಂಡವನ್ನು ಅನುಭವಿಸುತ್ತಿವೆ. ಅಸಮಾನವಾಗಿ ಕಡಿಮೆ ತೆರಿಗೆ ಹಂಚಿಕೆಗಳನ್ನು ಈ ರಾಜ್ಯಗಳು ಪಡೆಯುತ್ತಿವೆ. ಈ ಅನ್ಯಾಯದ ವಿಧಾನವು ಸಹಕಾರಿ ಫೆಡರಲಿಸಂನ ಮನೋಭಾವವನ್ನು ದುರ್ಬಲಗೊಳಿಸುತ್ತದೆ ಮತ್ತು ಪ್ರಗತಿಪರ ರಾಜ್ಯಗಳ ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುತ್ತದೆ” ಎಂದು ಸಿಎಂ ಅಭಿಪ್ರಾಯಿಸಿದ್ದಾರೆ.

“ಹಣಕಾಸು ಆಯೋಗವು ಬೆಳವಣಿಗೆ ಮತ್ತು ಉತ್ತಮ ತೆರಿಗೆ ಕ್ರೋಢೀಕರಣಕ್ಕಾಗಿ ಉತ್ತೇಜನೆ ಮಾಡುವ ಅಗತ್ಯವಿರುವ ನಿಟ್ಟಿನಲ್ಲಿ ಹಣಕಾಸಿನ ಒಕ್ಕೂಟದ ಸಮಸ್ಯೆಗಳ ಕುರಿತು ಒಟ್ಟಾಗಿ ಚರ್ಚಿಸಲು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ನಾನು ಅವರನ್ನು ಆಹ್ವಾನಿಸಿದ್ದೇನೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...