ವಾಲ್ಮೀಕಿ ನಿಗಮ ಅಕ್ರಮ | ಹಣ ಲೂಟಿ ಮಾಡಲು ನಕಲಿ ಹುದ್ದೆ ಸೃಷ್ಟಿ!

Date:

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಿರುವುದು ಜಾರಿ ನಿರ್ದೇಶನಾಲಯ (ಇಡಿ)ಅಧಿಕಾರಿಗಳು ನಡೆಸಿರುವ ತನಿಖೆಯಲ್ಲಿ ಪತ್ತೆಯಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಬಗೆದಷ್ಟು ಬಯಲಾಗುತ್ತಿದ್ದು,ಕೋಟ್ಯಂತರ ರೂ.ಗಳ ಹಣವನ್ನು ಲೂಟಿ ಮಾಡಲು ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ನಕಲಿ ವ್ಯಕ್ತಿಯನ್ನೇ ಸೃಷ್ಟಿಸಿ ನಿಗಮದಲ್ಲಿ ಹುದ್ದೆ ಸಹ ನೀಡಿರುವುದು ಬೆಳಕಿಗೆ ಬಂದಿದೆ.

ನಕಲಿ ವ್ಯಕ್ತಿಯು 45 ಕೋಟಿ ರೂ ಹಣ ವ್ಯವಹಾರ ಮಾಡಿದ ವಿಚಾರ ಪತ್ತೆಯಾಗುತ್ತಿದ್ದಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೂಟಿಗಾಗಿ ನಕಲಿ ಹುದ್ದೆ

ಕೋಟ್ಯಂತರ ಹಣ ಲೂಟಿ ಹೊಡೆಯಲು ಪದ್ಮನಾಭ್ ಜ್ಯೂನಿಯರ್ ಅಕೌಂಟೆಂಟ್ ಹುದ್ದೆಯನ್ನು ಸೃಷ್ಟಿಸಿ ಆ ಹುದ್ದೆಗೆ ಶಿವಕುಮಾರ್‌ ಹೆಸರಿನಲ್ಲಿ ಉದ್ಯೋಗಿಯನ್ನು ನೇಮಕ ಮಾಡಲಾಗಿತ್ತು.
ಜ್ಯೂನಿಯರ್ ಅಕೌಂಟೆಂಟ್ ಎಂದು ಗುರುತಿನ ಪತ್ರ ನೀಡಿ ಹಣಕಾಸು ವ್ಯವಹಾರ ನೋಡಿಕೊಳ್ಳುವ ಅಧಿಕಾರ ನೀಡಲಾಗಿತ್ತು. ಅಸಲಿಗೆ ಶಿವಕುಮಾರ್‌ ಹೆಸರಿನ ವ್ಯಕ್ತಿಯೇ ಇರಲಿಲ್ಲ.

ಹಣಕ್ಕೆ ಕನ್ನ ಹಾಕಲು ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ನಲ್ಲಿ ಫೆ. 21ರಂದು 034123030001619 ಖಾತೆ ತೆರೆಯಲಾಗುತ್ತದೆ.ಈ ಶಿವಕುಮಾರ್ ಖಾತೆಗೆ ನಿಗಮದಿಂದ 187 ಕೋಟಿ ರೂ. ವರ್ಗಾವಣೆಗೆ ಮನವಿ ಹೋಗುತ್ತದೆ.

ಮನವಿ ಮೇರೆಗೆ ನಿಗಮದಿಂದ ಮಾ 5ರಿಂದ ಮೇ 6 ರವರೆಗೆ 187 ಕೋಟಿ ರೂ. ಹಣ ವರ್ಗಾವಣೆಯಾಗುತ್ತದೆ. ಶಿವಕುಮಾರ್‌ ಖಾತೆಯಿಂದ ಹೈದರಾಬಾದ್‌ನ ಆರ್‌ಬಿಎಲ್ ಬ್ಯಾಂಕ್‌ಗೆ ಹಣ ವರ್ಗಾವಣೆ ಆಗುತ್ತದೆ. ಪದ್ಮನಾಭ್ ಕೃತ್ಯಕ್ಕೆ ಯೂನಿಯನ್‌ ಬ್ಯಾಂಕ್ ಸಿಬ್ಬಂದಿ ಸಾಥ್ ನೀಡಿದ್ದರಿಂದ ಇಷ್ಟೊಂದು ಹಣವನ್ನು ಲೂಟಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...