ಜಿ ರಾಮ್ ಜಿ | ₹95,692 ಕೋಟಿ ಹಂಚಿಕೆ; ಕೇವಲ 52 ದಿನಕ್ಕೆ ಸಾಕು: ತಜ್ಞರು

Date:

20 ವರ್ಷ ಹಳೆಯದಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಿಗೆ ಜಾರಿಗೆ ಬಂದಿರುವ 2025ರ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಆಂಡ್ ಆಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆಗೆ ಕೇಂದ್ರ ಬಜೆಟ್‌ನಲ್ಲಿ 95,692.31 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಈ ಹಣವು ಬರೀ 52 ದಿನಕ್ಕೆ ಸಾಕಾಗುತ್ತದೆ, 125 ದಿನಗಳಿಗೆ ಈ ಹಣ ಸಾಲದು ಎಂದು ತಜ್ಞರು ಹೇಳಿದ್ದಾರೆ.

ಲಿಬ್‌ಟೆಕ್‌ನ ತಜ್ಞ ಚಕ್ರಧರ್ ಬುದ್ಧ, “ಕೇಂದ್ರ ಸರ್ಕಾರವು 125 ದಿನಗಳ ಉದ್ಯೋಗದ ಭರವಸೆ ನೀಡಿ ಮನರೇಗಾಕ್ಕಿಂತ ವಿಬಿ-ಜಿ ರಾಮ್ ಜಿ ಸುಧಾರಿತ ಯೋಜನೆ ಎಂದು ಬಿಂಬಿಸುತ್ತದೆ. ಆದರೆ ಬಜೆಟ್ ವಿಭಿನ್ನವಾದ ಕಥೆಯನ್ನು ಹೇಳಿದೆ. ಪ್ರಸ್ತುತ ಮಾನದಂಡಗಳ ಪ್ರಕಾರ, ಎಲ್ಲಾ ಸಕ್ರಿಯ ಕುಟುಂಬಗಳಿಗೆ ಉದ್ಯೋಗ ಒದಗಿಸಲು ಕನಿಷ್ಠ 2.3 ಲಕ್ಷ ಕೋಟಿ ರೂ.ಗಳಷ್ಟು ಹಣವನ್ನು ಕೇಂದ್ರ ಹಂಚಿಕೆ ಮಾಡುವ ಅಗತ್ಯವಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್‌ 2026 | ಕರ್ನಾಟಕಕ್ಕೆ ಸಿಕ್ಕಿದ್ದು ಒಂದು ‘ಹೈಸ್ಪೀಡ್ ರೈಲು’ ಮಾತ್ರ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಬರೀ 95,692 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ. ಇದೂ ರಾಜ್ಯಗಳು ತಮ್ಮ ಶೇಕಡ 40ರಷ್ಟು ಪಾಲನ್ನು ನೀಡುವುದರ ಮೇಲೆ ಅವಲಂಬಿಸಿರುತ್ತದೆ. ಇದು ಸುಮಾರು 64,000 ಕೋಟಿ ರೂ.ಗಳಷ್ಟಾಗುತ್ತದೆ. ಇಷ್ಟು ಕಡಿಮೆ ಹಣದಲ್ಲಿ ಯೋಜನೆಯು ಸಂಪೂರ್ಣವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಇನ್ನು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಅಧ್ಯಾಪಕರು ಮತ್ತು ಲಿಬ್‌ಟೆಕ್ ಇಂಡಿಯಾದ ಸಂಶೋಧಕ ರಾಜೇಂದ್ರನ್ ನಾರಾಯಣನ್ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದು, “ಪ್ರಸ್ತುತ ಹಂಚಿಕೆಯು ರಾಜ್ಯ ಬಜೆಟ್‌ ಸಿದ್ಧತೆಗೆ ಸ್ಪಷ್ಟತೆ ನೀಡುವ ಬದಲಿಗೆ ಗೊಂದಲವನ್ನು ಉಂಟು ಮಾಡಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...