ರಾಜ್ಯಾದ್ಯಂತ ಕಳೆಗಟ್ಟಿದ ಮತಗಟ್ಟೆ | ಮಾಗಡಿ ಅಭ್ಯರ್ಥಿಗೆ ವೋಟ್ ಹಾಕಿದ ಹೆಚ್ಡಿಕೆ ಕುಟುಂಬ

Date:

  • ರಾಜ್ಯಾದ್ಯಂತ ಬಿರುಸುಗೊಂಡ ಮತದಾನ ಪ್ರಕ್ರಿಯೆ
  • ಸರತಿಯಲ್ಲಿ ನಿಂತು ಮತ ಚಲಾಯಿಸಿ ರಾಜಕೀಯ ಗಣ್ಯರು

ರಾಜ್ಯ ವಿಧಾನಸಭೆ ಚುನಾವಣೆ 2023ರ ಮತದಾನ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ವಯೋವೃದ್ದರಾದಿಯಾಗಿ ಮತದಾನದ ಹಕ್ಕುಹೊಂದಿರುವವರು ಉತ್ಸಾಹದಿಂದಲೇ ಮತಗಟ್ಟೆಗೆ ತಲುಪಿ ಮತ ಚಲಾವಣೆ ಮಾಡುತ್ತಿದ್ದಾರೆ.

ಜನಸಾಮಾನ್ಯರಂತೆ ರಾಜಕೀಯ ಗಣ್ಯರೂ ಸರತಿಯಲ್ಲಿ ನಿಂತು ವೋಟ್ ಚಲಾಯಿಸಿ ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಇದರಂತೆ ಮಾಗಡಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ಮತ ಚಲಾಯಿಸಿದೆ. ಚನ್ನಪಟ್ಟದ ಅಭ್ಯರ್ಥಿ ಕುಮಾರಸ್ವಾಮಿ, ರಾಮನಗರ ಅಭ್ಯರ್ಥಿ ನಿಖಿಲ್ ಸೇರಿದಂತೆ ಇಡೀ ಕುಟುಂಬ ಮತಗಟ್ಟೆಗೆ ಬಂದು ಮಾಗಡಿ ಕ್ಷೇತ್ರದ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖುದ್ದು ಇವರೇ ಅಭ್ಯರ್ಥಿಗಳಾಗಿದ್ದರೂ ತಮಗೇ ಮತ ಚಲಾಯಿಸಿಕೊಳ್ಳಲಾರದೆ ಬೇರೊಬ್ಬರಿಗೆ ಮತ ಹಾಕುವಂತಾಗಿದ್ದಕ್ಕೆ ಇದ್ದ ಕಾರಣ ಅವರು ನೆಲೆಸಿರುವ ಕೇತಗಾನಹಳ್ಳಿ ಮನೆ. ಈ ಮನೆ ಇರುವುದು ಮಾಗಡಿ ಕ್ಷೇತ್ರದ ವ್ಯಾಪ್ತಿಯಲ್ಲಾಗಿರುವ ಕಾರಣ ಇವರ ವೋಟು ಅಲ್ಲಿನ ಅಭ್ಯರ್ಥಿಗೆ ದೊರೆತಿದೆ.

ಈ ಸುದ್ದಿ ಓದಿದ್ದೀರಾ?:ಚುನಾವಣಾ ಅಕ್ರಮ | ₹147 ಕೋಟಿ ನಗದು, ₹375 ಕೋಟಿ ಮೌಲ್ಯದ ವಸ್ತುಗಳ ವಶ

ಇವರಂತೆ ಮೈಸೂರಿನ ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ ಚಲಾವಣೆ ಮಾಡಿದರು. ಇವರನ್ನು ಹೊರತುಪಡಿಸಿದಂತೆ ಇನ್ನಿತರ ಹಲವು ಗಣ್ಯರು ಮತ ಚಲಾವಣೆ ಮಾಡಿದರು.

ಸಿದ್ದರಾಮಯ್ಯ

ವರುಣಾದಲ್ಲಿ ಮತ ಚಲಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಶಶಿಕಲಾ ಜೊಲ್ಲೆ

ಕುಟುಂಬದೊಂದಿಗೆ ಮತ ಚಲಾಯಿಸಿದ ಸಚಿವೆ ಶಶಿಕಲಾ ಜೊಲ್ಲೆ

ಮುರುಗೇಶ್‌ ನಿರಾಣಿ

ಕುಟುಂಬದೊಂದಿಗೆ ಮತ ಚಲಾಯಿಸಿದ ಸಚಿವ ಮುರುಗೇಶ್‌ ನಿರಾಣಿ

ಭಾಸ್ಕರ್‌ ರಾವ್

ಕುಟುಂಬದೊಂದಿಗೆ ಮತ ಚಲಾಯಿಸಿದ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್‌ ರಾವ್‌

ನಿರ್ಮಲಾ ಸೀತಾರಾಮ್

ಬೆಂಗಳೂರಿನ ಜಯನಗರದಲ್ಲಿ ಮತ ಚಲಾಯಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಪ್ರಿಯಾಕೃಷ್ಣ

ಕುಟುಂಬದೊಂದಿಗೆ ಮತ ಚಲಾಯಿಸಿದ ಬೆಂಗಳೂರು ಗೋವಿಂದರಾಜನಗರ, ವಿಜಯನಗರದ ಕಾಂಗ್ರೆಸ್‌ ಅಭ್ಯರ್ಥಿಗಳಾದ ಪ್ರಿಯಕೃಷ್ಣ, ಮಾಜಿ ಸಚಿವ ಕೃಷ್ಣಪ್ಪ

ಮನೋಜ್_ ಕುಮಾರ್_ ಮೀನಾ

ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ಮತ ಚಲಾಯಿಸಿದರು.

ಜಾವಗಲ್_ ಶ್ರೀನಾಥ್

2023ರ ವಿಧಾನಸಭೆ ಚುನಾವಣಾ ರಾಯಭಾರಿ ಜಾವಗಲ್‌ ಶ್ರೀನಾಥ್‌ ಮೈಸೂರಿನಲ್ಲಿ ಮತ ಚಲಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...