ಒಟ್ಟಾಗಿ ಕೆಲಸ ಮಾಡಿ, ‘ಸಹಕಾರಿ’ ಕಲ್ಪನೆಗೆ ಒತ್ತು ಕೊಡಿ: ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್

Date:

ಸಮಾಜದ ಸುಧಾರಣೆಗಾಗಿ ‘ಒಟ್ಟಿಗೆ ಕೆಲಸ ಮಾಡಲು ಜನರು ಮತ್ತು ಸಮುದಾಯಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಪ್ರಸ್ತುತ ದಿನಗಳಲ್ಲಿ ‘ಜುಕ್ತೋ ಸಾಧನ’ (ಸಹಕಾರಿ ವ್ಯವಸ್ಥೆ) ಕಲ್ಪನೆಯ ಮೇಲೆ ನಮ್ಮ ಚಿತ್ತವನ್ನು ಕೇಂದ್ರೀಕರಿಸಬೇಕಿದೆ ಎಂದು ಅರ್ಥಶಾಸ್ತ್ರಜ್ಞ, ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿದ್ದಾರೆ.

ಕೊಕ್ಕತ್ತಾದ ಅಲಿಪೋರ್ ಜೈಲ್ ಮ್ಯೂಸಿಯಂನಲ್ಲಿ ಆಯೋಜಿಸಲಾಗಿದ್ದ ‘ಚೈರ್ ಫಾರ್ ದಿ ರೀಡರ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ದೇಶದ ಇತಿಹಾಸವನ್ನು ಹಿಂದು ಮತ್ತು ಮುಸ್ಲಿಮರ ನಡುವಿನ ಸಹಯೋಗದ ಕೆಲಸದಿಂದ (ಜುಕ್ತೋ ಸಾಧನಾ) ಗುರುತಿಸಬಹುದು. ನಮ್ಮ ದೇಶದ ಇತಿಹಾಸದಲ್ಲಿ ಹಿಂದು ಮತ್ತು ಮುಸ್ಲಿಮರು ಯುಗಯುಗಾಂತರಗಳಿಂದ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ ಕಾಲದಲ್ಲಿ ‘ಜುಕ್ತೋ ಸಾಧನಾ’ (ಸಹಕಾರಿ ವ್ಯವಸ್ಥೆ) ಕಲ್ಪನೆಗೆ ನಾವು ಒತ್ತು ನೀಡಬೇಕಾಗಿದೆ. ಸಹಕಾರಿ ಕೆಲಸವು ಪರಿಪೂರ್ಣ ಸಮನ್ವಯದಲ್ಲಿ ಕೆಲಸ ಮಾಡುವುದನ್ನು ವ್ಯಾಖ್ಯಾನಿಸುತ್ತದೆ” ಹೇಳಿದ್ದಾರೆ.

“ಸಹಕಾರಿ ವ್ಯವಸ್ಥೆಯು ಕೇವಲ ಇತರ ಸಮುದಾಯದವರನ್ನು ಬದುಕಲು ಉತ್ತಮ ವ್ಯವಸ್ಥೆಯನ್ನು ನಿರ್ಮಿಸುವುದು ಮಾತ್ರವಲ್ಲ, ಯಾರನ್ನೂ ಹೊಡೆಯುವುದಿಲ್ಲ. ಬಹುಶಃ ಈಗಿನ ಪರಿಸ್ಥಿತಿಯಲ್ಲಿ ಜನರು ಹಲ್ಲೆ ಮಾಡುವುದನ್ನೇ ಹೆಚ್ಚಾಗಿ ಮೈಗೂಡಿಸಿಕೊಳ್ಳುತ್ತಿದ್ದಾರೆ. ಆದರೆ, ಮುಖ್ಯವಾಗಿ ಬೇಕಾಗಿರುವುದು ಒಟ್ಟಿಗೆ ಕೆಲಸ ಮಾಡುವುದು ಮತ್ತು ಒಳಗೊಳ್ಳುವುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಕ್ಕಳು ಸ್ನೇಹಿತರಂತೆ ಒಟ್ಟಿಗೆ ಬೆಳೆಯುತ್ತಾರೆ ಮತ್ತು ಆಟವಾಡುತ್ತಾರೆ’ ಅವರು ಯಾವುದೇ ವಿಭಜನಕಾರಿ ದ್ವೇಷದ ವಿಷದಿಂದ ಪ್ರಭಾವಿತರಾಗಿರುವುದಿಲ್ಲ. ಅವರಿಗೆ ಸಹಿಷ್ಣುತೆಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಅಗತ್ಯವಿಲ್ಲ” ಎಂದು ಸೇನ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...