ಹಿರಿಯ ಕ್ರಿಕೆಟಿಗ ಜಿ ಆರ್ ವಿಶ್ವನಾಥ್‌ಗೆ ಗೌರವ ಡಾಕ್ಟರೇಟ್

Date:

ಮಾಜಿ ಕ್ರಿಕೆಟಿಗ ಜಿ ಆರ್ ವಿಶ್ವನಾಥ್, ಗೋಕುಲ ಶಿಕ್ಷಣ ದತ್ತಿ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಜಯರಾಮ್‌ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಲಿಂಗರಾಜ ಗಾಂಧಿ, ಶಿಕ್ಷಣ ಮತ್ತು ಕ್ರೀಡೆಯಲ್ಲಿ ಗಣನೀಯ ಸಾಧನೆ ಮಾಡಿದ ಇಬ್ಬರಿಗೆ ಈ ಬಾರಿ ಡಾಕ್ಟರೇಟ್‌ ನೀಡಲಾಗಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ಜೂನ್‌ 29ರಂದು ಬೆಳಿಗ್ಗೆ 11.30ಕ್ಕೆ ನಡೆಯುವ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? 70ರ ದಶಕದ ಕ್ರಿಕೆಟ್ ಪ್ರಿಯರ ಆರಾಧ್ಯ ದೈವ ಜಿಆರ್‌ ವಿಶ್ವನಾಥ್‌ಗೆ 75ರ ಸಂಭ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ ಅಧ್ಯಕ್ಷ ಟಿ.ಜಿ. ಸೀತಾರಾಮ್ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ವಿಶ್ವವಿದ್ಯಾಲಯದ ಕಾಲೇಜುಗಳಲ್ಲಿ ಒಟ್ಟು 1.40 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 6,424 ಸ್ನಾತಕೋತ್ತರ ವಿದ್ಯಾರ್ಥಿಗಳು, 29,484 ಪದವಿ ವಿದ್ಯಾರ್ಥಿಗಳಿಗೆ ಮೂರನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ನಾಲ್ವರಿಗೆ ಪಿಎಚ್‌.ಡಿ ಪ್ರಧಾನ ಮಾಡಲಾಗುವುದು. ವಿವಿಧ ವಿಭಾಗಗಳ ಒಟ್ಟು 63 ವಿದ್ಯಾರ್ಥಿಗಳು ಚಿನ್ನದ ಪದಕ, ನಗದು ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ ಎಂದರು.

ಕುಲಸಚಿವ ಟಿ.ಜವರೇಗೌಡ, ಪರಿಕ್ಷಾಂಗ ಕುಲಸಚಿವ ಸಿ.ಎಸ್‌. ಆನಂದ ಕುಮಾರ್‌, ಹಣಕಾಸು ಅಧಿಕಾರಿ ಎಂ.ವಿಜಯಲಕ್ಷ್ಮಿ ಅವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡಿಗರು ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ಹೀಗಂದಿದ್ಯಾಕೆ ಸಿಎಂ?

ಮೈಸೂರು, ಬೆಂಗಳೂರು ಹಾಗೂ ಹುಬ್ಬಳಿಯಲ್ಲಿ ನಡೆಯಬೇಕಿದ್ದ ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಗಳನ್ನು...

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...