‘ನಾನೇನು ಟೀಮ್‌ ಇಂಡಿಯಾದ ಕೋಚ್‌ ಅಲ್ಲ’ ಬೌಲರ್‌ಗಳ ಬಗ್ಗೆ ಮಿಚೆಲ್ ಸ್ಟಾರ್ಕ್ ಪ್ರತಿಕ್ರಿಯೆ!

Date:

ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳ ನಡುವೆ ನಡೆದ ಪಿಂಕ್​ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬೌಲರ್‌ ಮಿಚೆಲ್ ಸ್ಟಾರ್ಕ್ ಬೌಲಿಂಗ್ ಪರಾಕ್ರಮ ತೋರಿದ್ದಾರೆ. ತಮ್ಮ ಮೊದಲ ಎಸೆತದಲ್ಲಿಯೇ ವಿಕೆಟ್‌ ಕಿತ್ತುಕೊಂಡಿದ್ದಾರೆ. ಮಾತ್ರವಲ್ಲದೆ, ಕೇವಲ 48 ರನ್‌ಗಳನ್ನು ಕೊಟ್ಟು 6 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ನಡೆದ ಟೆಸ್ಟ್‌ ಕ್ರಿಕೆಟ್‌ನ ಮೊದಲ ಇನ್ನಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್ ಬೌಲಿಂಗ್‌ಗೆ ಟೀಮ್‌ ಇಂಡಿಯಾ ಕಂಗಾಲಾಗಿಹೋಗಿದೆ. ಕೇವಲ 180 ರನ್‌ಗಳಿಗೆ ಆಲ್‌ಔಟ್‌ ಆಗಿದೆ. ಆದಾಗ್ಯೂ, ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಎಚ್ಚರಿಕೆಯಿಂದ ಆಟವಾಡುವ ಅಗತ್ಯವಿದೆ ಎಂದು ಸ್ಟಾರ್ಕ್ ಎಚ್ಚರಿಸಿದ್ದಾರೆ.

ಇನ್ನು, ಟೀಮ್‌ ಇಂಡಿಯಾದ ಬೌಲರ್‌ ಜಸ್ಪ್ರೀತ್ ಬುಮ್ರಾ ಮತ್ತು ಇತರ ಬೌಲರ್‌ಗಳು ತಮ್ಮ ಟ್ರ್ಯಾಕ್‌ನಲ್ಲಿ ಎಡವಿದ್ದಾರ ಎಂಬ ಪ್ರಶ್ನೆಗೆ ಉತ್ತರಿಸಿರುವ ಸ್ಟಾರ್ಕ್‌, ‘ನಾನು ಅವರ ಬೌಲಿಂಗ್ ಕೋಚ್ ಅಲ್ಲ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 180ಕ್ಕೆ ಆಲೌಟ್ ಆಗಿದೆ. ನಿತೀಶ್ ರೆಡ್ಡಿ 42 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ ಮೊದಲ ಬಾಲ್‌ಗೆ ಔಟ್‌ ಆಗುವ ಮೂಲಕ ಶೂನ್ಯ ಸಾಧನೆ ಮಾಡಿದ್ದಾರೆ. ಕೆಎಲ್ ರಾಹುಲ್ 37, ಶುಭ್ಮನ್ ಗಿಲ್ 31, ಕೊಹ್ಲಿ 7, ಪಂತ್ 21, ರೋಹಿತ್ 3, ಅಶ್ವಿನ್ 22, ಹರ್ಷಿತ್ 0, ಬುಮ್ರಾ 0, ಸಿರಾಜ್ 4 ರನ್ ಗಳಿಸಿದರು. ಮೊದಲ ದಿನದ ಅಂತ್ಯಕ್ಕೆ ಆಸ್ಟ್ರೇಲಿಯಾ ತಂಡ 1 ವಿಕೆಟ್ ನಷ್ಟಕ್ಕೆ 86 ರನ್​ಗಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...