ಭಾರತ–ಪಾಕ್ ಟಿ20 ಕದನ: ಟಾಸ್ ಬಳಿಕ ಹಸ್ತಲಾಘವ ನೀಡದ ಉಭಯ ತಂಡಗಳ ನಾಯಕರು

Date:

ಕಳೆದ ವರ್ಷ ನಡೆದ ಏಷ್ಯಾಕಪ್ ಪಂದ್ಯಾವಳಿಯ ಸಂದರ್ಭದಲ್ಲಿ ಉಭಯ ತಂಡಗಳು ಪರಸ್ಪರ ಹಸ್ತಲಾಘವ ಮಾಡದೆ ಇರುವುದು ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕೊಲಂಬೊದಲ್ಲಿ ನಡೆಯುತ್ತಿರುವ 2026ರ ಟಿ20 ವಿಶ್ವಕಪ್ ಪಂದ್ಯದಲ್ಲೂ ಅದೇ ನೀತಿಯನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಂದುವರಿಸಿವೆ. ಮೈದಾನದ ಹೊರಗಿನ ಈ ನಾಟಕೀಯ ಬೆಳವಣಿಗೆ ಪಂದ್ಯದ ಕಾವು ಹೆಚ್ಚಿಸಿದೆ. ಟಾಸ್‌ ಗೆದ್ದ ಪಾಕ್‌ ತಂಡದ ನಾಯಕ ಸಲ್ಮಾನ್‌ ಅಲಿ ಆಘಾ ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

ಭಾರತದಲ್ಲಿ 2 ಬದಲಾವಣೆ ಮಾಡಲಾಗಿದೆ ಸಂಜು ಸ್ಯಾಮ್ಸನ್‌ ಬದಲಿಗೆ ಅಭಿಷೇಕ್‌ ಶರ್ಮಾ, ಅರ್ಷದೀಪ್‌ ಬದಲಿಗೆ ಕುಲ್‌ದೀಪ್‌ ಯಾದವ್‌ ಆಡಲಿದ್ದಾರೆ. ಪಾಕ್‌ ತಂಡದಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ.

ಇಲ್ಲಿನ ಪಿಚ್ ನಿಧಾನಗತಿಯದಾಗಿದ್ದು, ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಇಲ್ಲಿ ನಡೆದ ಟಿ20 ಪಂದ್ಯಗಳಲ್ಲಿ ಸ್ಪಿನ್ನರ್‌ಗಳು ಪಾರುಪತ್ಯ ಮೆರೆದಿದ್ದಾರೆ. ಇಬ್ಬನಿ (Dew) ಪ್ರಭಾವ ಬೀರುವ ಸಾಧ್ಯತೆ ತೀರಾ ಕಡಿಮೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸೋತರೂ ಕ್ರೀಡಾಭಿಮಾನಿಗಳ ಮನಗೆದ್ದ ಗುರ್ಬಾಜ್: ಆಫ್ರಿಕಾ ಪಡೆಗೆ ನಡುಕ ಹುಟ್ಟಿಸಿದ ಅಫ್ಘಾನ್ ಆಟಗಾರ

ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಪಾಕಿಸ್ತಾನದ ನಾಯಕ ಸಲ್ಮಾನ್ ಅಲಿ ಅಘಾ ನೇತೃತ್ವದ ತಂಡಗಳು ಗೆಲುವಿಗಾಗಿ ತೀವ್ರ ಪೈಪೋಟಿ ನಡೆಸಲಿವೆ.

ಪಂದ್ಯವಾಡುವ ಉಭಯ ತಂಡಗಳು

ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಅಭಿಷೇಕ್ ಶರ್ಮಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.

ಪಾಕಿಸ್ತಾನ ತಂಡ:
ಸಲ್ಮಾನ್ ಅಲಿ ಅಘಾ (ನಾಯಕ), ಬಾಬರ್ ಆಜಂ, ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಶಾಹೀನ್ ಅಫ್ರಿದಿ, ಅಬ್ರಾರ್ ಅಹ್ಮದ್, ಉಸ್ಮಾನ್ ತಾರಿಕ್, ಫಖರ್ ಜಮಾನ್, ನಸೀಮ್ ಶಾ, ಸಲ್ಮಾನ್ ಮಿರ್ಜಾ, ಖವಾಜಾ ನಫೈ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...