IND vs ENG 2ND Test: ಜಯದ ಮೂಲಕ ಇತಿಹಾಸ ನಿರ್ಮಿಸಲು ಟೀಂ ಇಂಡಿಯಾಗೆ ಬೇಕು 7 ವಿಕೆಟ್‌

Date:

ಬರ್ಮಿಂಗ್‌ ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಇತಿಹಾಸ ನಿರ್ಮಿಸುವ ಕನಸಿನಿಂದ ಏಳು ಹೆಜ್ಜೆ ಹಿಂದೆ ನಿಂತಿದೆ. ಟೀಮ್ ಇಂಡಿಯಾ ಎರಡನೇ ಟೆಸ್ಟ್‌ ಪಂದ್ಯವನ್ನು ಗೆಲ್ಲಲು ಇಂಗ್ಲೆಂಡ್ ತಂಡದ ಏಳು ವಿಕೆಟ್‌ ಪಡೆಯುವ ಅವಶ್ಯಕತೆ ಇದೆ. ನಾಲ್ಕನೇ ದಿನದಾಟದ ಕೊನೆಯ ಅವಧಿಯಲ್ಲಿ ಎರಡನೇ ಇನಿಂಗ್ಸ್‌ ಆರಂಭಿಸಿದ ಆತಿಥೇಯ ತಂಡ 3 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಎರಡನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದಾಟವನ್ನು ಭಾರತ ಒಂದು ವಿಕೆಟ್‌ಗೆ 64 ರನ್‌ಗಳಿಂದ ಎರಡನೇ ಇನಿಂಗ್ಸ್ ಮುಂದುವರೆಸಿತು. ಟೀಮ್ ಇಂಡಿಯಾದ ಪರ ನಾಯಕ ಶುಭಮನ್‌ ಗಿಲ್‌ (161 ರನ್) ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿದರು. ಅಲ್ಲದೆ ಆಲ್‌ರೌಂಡರ್‌ ರವೀಂದ್ರ ಜಡೇಜಾ (ಅಜೇಯ 69 ರನ್) ಹಾಗೂ ವಿಕೆಟ್‌ ಕೀಪರ್ ಬ್ಯಾಟರ್‌ ರಿಷಭ್ ಪಂತ್ (65 ರನ್) ಬಾರಿಸಿ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ 6 ವಿಕೆಟ್‌ಗೆ 427 ರನ್‌ ಕಳೆದುಕೊಂಡಾಗ ಡಿಕ್ಲೇರ್ ಮಾಡಿಕೊಂಡು 608 ರನ್‌ ಬೃಹತ್‌ ಗುರಿ ನೀಡಿತು.

ಎರಡನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದಾಟವನ್ನು ಭಾರತ ಒಂದು ವಿಕೆಟ್‌ಗೆ 64 ರನ್‌ಗಳಿಂದ ಎರಡನೇ ಇನಿಂಗ್ಸ್ ಮುಂದುವರೆಸಿತು. ಟೀಮ್ ಇಂಡಿಯಾದ ಪರ ನಾಯಕ ಶುಭಮನ್‌ ಗಿಲ್‌ (161 ರನ್) ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿದರು. ಅಲ್ಲದೆ ಆಲ್‌ರೌಂಡರ್‌ ರವೀಂದ್ರ ಜಡೇಜಾ (ಅಜೇಯ 69 ರನ್) ಹಾಗೂ ವಿಕೆಟ್‌ ಕೀಪರ್ ಬ್ಯಾಟರ್‌ ರಿಷಭ್ ಪಂತ್ (65 ರನ್) ಬಾರಿಸಿ ಅರ್ಧಶತಕದ ಬಲದಿಂದ ಟೀಮ್ ಇಂಡಿಯಾ 6 ವಿಕೆಟ್‌ಗೆ 427 ರನ್‌ ಕಳೆದುಕೊಂಡಾಗ ಡಿಕ್ಲೇರ್ ಮಾಡಿಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟೆಸ್ಟ್ ಕ್ರಿಕೆಟ್ | ದ್ವಿಶತಕ ಬಾರಿಸಿ ಹೊಸ ದಾಖಲೆ ಬರೆದ ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್

ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 180 ರನ್‌ ಮುನ್ನಡೆ ಸಾಧಿಸಿತ್ತು. ಇದರ ಫಲವಾಗಿ ಟೀಮ್ ಇಂಡಿಯಾ ಇಂಗ್ಲೆಂಡ್ ಗೆಲುವಿಗೆ 608 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ನೀಡಿದೆ. ಮೊದಲ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ 371 ರನ್‌ಗಳನ್ನು ಮೆಟ್ಟಿನಿಂತಿದ್ದರಿಂದ ಟೀಮ್ ಇಂಡಿಯಾ ಈ ಬಾರಿ ಇನ್ನು ಹೆಚ್ಚಿನ ಮೊತ್ತವನ್ನು ಬೆನ್ನಟ್ಟಲು ಗುರಿ ನೀಡಿತು. ಗೆಲುವಿಗೆ 7 ವಿಕೆಟ್‌ 608 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟುತ್ತಿರುವ ಇಂಗ್ಲೆಂಡ್ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆರಂಭಿಕ ಆಟಗಾರ ಜಾಕ್ ಕ್ರಾಲಿ (0), ಬೆನ್ ಡಕೆಟ್ (25) ಇಂಗ್ಲೆಂಡ್ ತಂಡದ ಭರವಸೆಯ ಬ್ಯಾಟರ್‌ ಜೋ ರೂಟ್‌ (6) ಟೀಮ್ ಇಂಡಿಯಾದ ಶಿಸ್ತು ಬದ್ಧ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು. ಭಾರತದ ಪರ ಆಕಾಶ್ ದೀಪ್‌ 2, ಮೊಹಮ್ಮದ್‌ ಸಿರಾಜ್‌ 1 ವಿಕೆಟ್‌ ಪಡೆದರು.

ಭಾರತ ತಂಡ ಬರ್ಮಿಂಗ್‌ಹ್ಯಾಮ್‌ನಲ್ಲಿ ಇತಿಹಾಸ ನಿರ್ಮಿಸಲು 7 ವಿಕೆಟ್‌ ಬೇಕಿವೆ. ಕೊನೆಯ ದಿನದಾಟದ ಮೊದಲಾವಧಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಈ ಪಂದ್ಯದಲ್ಲಿ ಡ್ರಾ ಸಾಧ್ಯತೆಯೂ ಇದೆ. ಇಂಗ್ಲೆಂಡ್‌ ಸೋಲಿನಿಂದ ಪಾರಾಗಲು ಈ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಹೋರಾಟ ನಡೆಸಲಿದೆ. ಟೀಮ್ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಲು ಭರ್ಜರಿ ಯೋಜನೆ ಮಾಡಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...