ಐಪಿಎಲ್‌ 2023| ಮಧ್ವಾಲ್‌ ಮುಂದೆ ಮಂಡಿಯೂರಿದ ಲಖನೌ! ʻಸೆಮಿಫೈನಲ್‌ʼಗೆ ಮುಂಬೈ ಇಂಡಿಯನ್ಸ್‌

Date:

ಐಪಿಎಲ್‌ 16ನೇ ಆವೃತ್ತಿಯ ಎಲಿಮಿನೇಟರ್‌ ಪಂದ್ಯದಲ್ಲಿ ಲಖನೌ ತಂಡವನ್ನು ಭರ್ಜರಿಯಾಗಿ ಮಣಿಸಿದ ಮುಂಬೈ ಇಂಡಿಯನ್ಸ್‌, ಕ್ವಾಲಿಫೈಯರ್‌-2 ಪಂದ್ಯಕ್ಕೆ ಅರ್ಹತೆ ಪಡೆದಿದೆ.

ಚೆನ್ನೈನ ಚೆಪಾಕ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌, ತಂಡದೆದುರು ಲಖನೌ ಸೂಪರ್​ಜೈಂಟ್ಸ್ 81 ರನ್‌ಗಳ ಅಂತರದ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಪ್ರಸಕ್ತ ಆವೃತ್ತಿಯಲ್ಲಿ ಲಖನೌ ತಂಡದ ಅಭಿಯಾನ  ಅಂತ್ಯವಾಗಿದೆ.

ಮುಂಬೈ ಮುಂದಿಟ್ಟಿದ್ದ 183 ರನ್‌ಗಳ ಕಠಿಣ ಸವಾಲನ್ನು  ಬೆನ್ನಟ್ಟುವ ವೇಳೆ ಲಖನೌ 16.3 ಓವರ್‌ಗಳಲ್ಲಿ ಕೇವಲ 101 ರನ್‌ಗಳಿಗೆ ಸರ್ವಪತನ ಕಂಡಿತು. ಚೇಸಿಂಗ್‌ ವೇಳೆ ಯಾವುದೇ ಹಂತದಲ್ಲೂ ಕೃನಾಲ್‌ ಪಾಂಡ್ಯ ಪಡೆ ಗೆಲುವಿಗಾಗಿ ಹೋರಾಡಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

5 ರನ್‌ ನೀಡಿ 5 ವಿಕೆಟ್‌ ಪಡೆದ ಆಕಾಶ್‌ ಮಧ್ವಾಲ್‌!

ಯುವ ವೇಗದ ಬೌಲರ್‌ ಆಕಾಶ್‌ ಮಧ್ವಾಲ್‌ 3.3 ಓವರ್‌ಗಳಲ್ಲಿ ಕೇವಲ 5 ರನ್‌ ನೀಡಿ 5 ವಿಕೆಟ್‌ ಪಡೆಯುವ ಮೂಲಕ ಲಖನೌ ತಂಡಕ್ಕೆ ಆಘಾತವಿಕ್ಕಿದರು. ಮುಂಬೈ ಮಿಂಚಿನ ಕ್ಷೇತ್ರರಕ್ಷಣೆಗೆ ಲಖನೌನ ಮೂರು ಬ್ಯಾಟರ್‌ಗಳು ರನೌಟ್‌ಗೆ ಬಲಿಯಾಗಿದ್ದು ಸಹ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು.

ಶುಕ್ರವಾರ ಅಹಮದಾಬಾದ್‌ನಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ಸವಾಲನ್ನು ಮುಂಬೈ ಇಂಡಿಯನ್ಸ್ ಎದುರಿಸಲಿದೆ. ಮಂಗಳವಾರ ನಡೆದ ಕ್ವಾಲಿಫೈಯರ್‌-1 ಪಂದ್ಯದಲ್ಲಿ 4 ಬಾರಿಯ ಚಾಂಪಿಯನ್‌ ಚೆನ್ನೈ, ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡವನ್ನು ಮಣಿಸಿ ದಾಖಲೆಯ 10ನೇ ಬಾರಿಗೆ ಫೈನಲ್‌ ಪ್ರವೇಶಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...